23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ಆರ್.ಎಸ್.ಎಸ್ ಸಂಘಟನೆಗೆ ನೂರರ ಸಂಭ್ರಮ, ಬಡ ಕುಟುಂಬಕ್ಕೆ ಮನೆ ನಿರ್ಮಾಣ

Suddi Udaya

ಧರ್ಮಸ್ಥಳ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಬೆನಕ ಆಸ್ಪತ್ರೆಯಿಂದ ಡಾ| ಕೇಶವ ರವರಿಗೆ ಗೌರವಾರ್ಪಣೆ

Suddi Udaya

ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನದ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!