ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿ

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಅದೂರುಪೇರಾಲ್ ಇಲ್ಲಿ ಇತ್ತೀಚೆಗೆ ಶಾಲಾ ಎಸ್. ಡಿ. ಎಂ. ಸಿ ರಚಿಸಲಾಯಿತು.


ಅಧ್ಯಕ್ಷರಾಗಿ ವಿನಯ ಕೆ., ಉಪಾಧ್ಯಕ್ಷರಾಗಿ ಕಸ್ತೂರಿ ಹಾಗೂ ಸದಸ್ಯರುಗಳಾಗಿ ಕಾಂತಪ್ಪ ಬರಮೇಲು, ಸತೀಶ್ ದೆ೦ತ್ಯಾರು, ಪ್ರತಾಪ ಕೋರ್ಯಾರು, ಸಂತೋಷ್ ಡೆ೦ಬುಗ, ಗೀತಾ ನಾಗನೋಡಿ, ಮಮತ ಉಗ್ರೂಡಿ, ಉಮಾವತಿ ಆದರ್ಶ ನಗರ, ಪೂವಕ್ಕ ಆದರ್ಶ ನಗರ, ನಾರಾಯಣ ನಾಯ್ಕ್ ವಿಜಯ, ಅಣ್ಣು ಹರ್ಮಾಡಿ, ಅಪ್ಸರಾಲಿಯ ಆದರ್ಶ ನಗರ ಸಮೀಮ ಅದೂರುಪೇರಾಲ್, ಅಬ್ಬಾಸ್ ಸುಣ್ಣಾಲು, ಸಲೀಂ ಪಾತ್ರಾಳ, ಲತೀಫ್ ಮಜ್ಜಿಮಾರು ಆಯ್ಕೆಯಾದರು.

Related posts

ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ಗ್ರಾಮೀಣ ಘಟಕದ ಉಪಾಧ್ಯಕ್ಷರಾಗಿ ಬಿ.ಅಶ್ರಫ್ ನೆರಿಯಾ ಆಯ್ಕೆ

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣ ಸಮಾವೇಶ

Suddi Udaya

ಪುತ್ರಬೈಲು ಕಿಂಡಿಅಣೆಕಟ್ಟಿನಲ್ಲಿ ಸಿಕ್ಕಿಹಾಕಿಕೊಂಡ ಮರಗಳ ದಿಮ್ಮಿಗಳ ತೆರವು ಕಾರ್ಯ

Suddi Udaya

ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘ ವತಿಯಿಂದ ಸಂಘದ ರೈತ ಸದಸ್ಯರಿಗೆ ಸಬ್ಸಿಡಿ ದರದಲ್ಲಿ ಮೈಲುತುತ್ತು ವಿತರಣೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya
error: Content is protected !!