March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

ಕೊಕ್ಕಡ: ಕೊಕ್ಕಡ ಗ್ರಾ.ಪಂ ನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಜು.31ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಈ ವೇಳೆ 19 ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಿದ್ದ ಕೆ.ಡಿ.ಪಿ ಸಭೆಯಲ್ಲಿ ಎರಡು ಇಲಾಖೆಗಳಾದ ಪಶುಸಂಗೋಪನಾ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದು, ಸಭೆಗೆ ಬಾರದ ಉಳಿದ ಇಲಾಖೆಗಳಿಗೆ ನೋಟಿಸ್ ನ್ನು ನೀಡುವುದಾಗಿ ನಿರ್ಣಯಿಸಿ ಕೆ.ಡಿ.ಪಿ ಸಭೆಯನ್ನು ರದ್ದುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಕುಕ್ಕೇಡಿ ಬುಲೆಕ್ಕಾರ ಶಾಲೆಯ ಮಕ್ಕಳಿಂದ ನೇಜಿ ನಾಟಿ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಕೊಕ್ಕಡ: ಪೊಟ್ಲಡ್ಕ ಎಂಬಲ್ಲಿ ಅರಣ್ಯ ಇಲಾಖೆಯ ಜೀಪ್ ಪಲ್ಟಿ

Suddi Udaya

ಕೊಯ್ಯೂರು ಮೈಂದಕೋಡಿ ಮನೆಯಲ್ಲಿ ಭಜನಾ ಕಮ್ಮಟ ಹಾಗೂ ದೈವಗಳ ಗಗ್ಗರ ಸೇವೆ

Suddi Udaya

ಮುಂಡಾಜೆ: ಸಮರ್ಪಕ ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಸುಲ್ಕೇರಿ: ಇರಂತೊಟ್ಟು ಹೊಸಮನೆ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!