September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

ಕೊಕ್ಕಡ: ಕೊಕ್ಕಡ ಗ್ರಾ.ಪಂ ನ ತ್ರೈಮಾಸಿಕ ಕೆ.ಡಿ.ಪಿ ಸಭೆಯು ಗ್ರಾ.ಪಂ. ಅಧ್ಯಕ್ಷೆ ಬೇಬಿರವರ ಅಧ್ಯಕ್ಷತೆಯಲ್ಲಿ ಜು.31ರಂದು ಗ್ರಾ.ಪಂ ಸಭಾಭವನದಲ್ಲಿ ನಡೆಯಿತು.

ಈ ವೇಳೆ 19 ಇಲಾಖೆಯ ಅಧಿಕಾರಿಗಳು ಭಾಗವಹಿಸಬೇಕಿದ್ದ ಕೆ.ಡಿ.ಪಿ ಸಭೆಯಲ್ಲಿ ಎರಡು ಇಲಾಖೆಗಳಾದ ಪಶುಸಂಗೋಪನಾ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮಾತ್ರ ಭಾಗವಹಿಸಿದ್ದು, ಸಭೆಗೆ ಬಾರದ ಉಳಿದ ಇಲಾಖೆಗಳಿಗೆ ನೋಟಿಸ್ ನ್ನು ನೀಡುವುದಾಗಿ ನಿರ್ಣಯಿಸಿ ಕೆ.ಡಿ.ಪಿ ಸಭೆಯನ್ನು ರದ್ದುಗೊಳಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಉಪಾಧ್ಯಕ್ಷ ಪ್ರಭಾಕರ್ ಗೌಡ , ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಭಾರತಿ, ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

Related posts

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಬಂದಾರು: ಕೋಡಿಮಜಲು ನಿವಾಸಿ ಕುಕ್ಕಪ್ಪ ಗೌಡ ನಿಧನ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಉಜಿರೆಯಲ್ಲಿ ವಿಶ್ವ ಕೈ ತೊಳೆಯುವ ದಿನಾಚರಣೆ

Suddi Udaya

ಉರುವಾಲು ಗ್ರಾಮದ ಬನಾರಿಯಲ್ಲಿ ರಸ್ತೆಗೆ ಉರುಳಿದ ಬೃಹತ್ ಮರ

Suddi Udaya

ಕೊಕ್ರಾಡಿ: ಭೀಕರ ರಸ್ತೆ ಅಪಘಾತ

Suddi Udaya
error: Content is protected !!