38.6 C
ಪುತ್ತೂರು, ಬೆಳ್ತಂಗಡಿ
March 6, 2026
ಸಮಸ್ಯೆ

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನ‌ದ ಹತ್ತಿರ ನೀರು ನಿಂತು ನದಿಯಂತಾಗಿದೆ. ಜೈನ್ ಪೇಟೆಯ ಕೆಲವು ಮನೆಗಳು ಜಲಾವೃತಗೊಂಡಿದೆ ಹಾಗೂ ಮಸೀದಿ ಬಳಿ ಕುಸಿತವಾದ ಘಟನೆ ಸಂಭವಿಸಿದೆ.

ಇಂದು ಸಂಜೆ ಸುರಿದ ಭಾರಿ ಮಳೆಗೆ ಗುರುವಾಯನಕೆರೆ ಪೇಟೆಯ ಎಲ್ಲಾ ನೀರು ಬಂಟರ ಭವನದ ಹತ್ತಿರ ರಸ್ತೆಯಲ್ಲಿ ಶೇಖರಣೆಯಾಗಿ ನದಿಯಂತಾಗಿದೆ. ಪರಿಣಾಮ‌ ವಾಹನ ಸವಾರರು ಹೋಗಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅತ್ತ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಈ ಸಮಸ್ಯೆ ಎದುರಾಗಿದೆ ಎಂದು ವಾಹನ ಸವಾರರು ಹಿಡಿಶಾಪ ಹಾಕುತ್ತಲೇ ಕಷ್ಟದಿಂದ ಸಾಗುತ್ತಿದ್ದಾರೆ.

Related posts

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಕರಾಯ: ಗುಡ್ಡ ಕುಸಿದು ಬಿದ್ದು, ತೋಟಗಳಿಗೆ ಹಾನಿ

Suddi Udaya

ಪೆರ್ಲ ಬೈಪಾಡಿ ಹಿ.ಪ್ರಾ. ಶಾಲೆಯ ಬಳಿ ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಮದ್ದಡ್ಕದಿಂದ ಬಸ್ಸು ಇಲ್ಲದೆ ಪ್ರಯಾಣಿಕರು ನೇತಾಡಿ‌ಕೊಂಡು ಹೋಗುವ ಪರಿಸ್ಥಿತಿ: ಅಧಿಕಾರಿಗಳು ಸಮಸ್ಯೆ ಬಗೆಹರಿಸುವಂತೆ ಜನರ ಮನವಿ

Suddi Udaya

ಗುರುವಾಯನಕೆರೆ ಕೆರೆ ಬಳಿ ಸೃಷ್ಟಿಯಾದ ಇನ್ನೊಂದು ಕೆರೆ, ರಾಜ್ಯ ಹೆದ್ದಾರಿಯಲ್ಲಿ ಮರಣ ಗುಂಡಿಗಳು, ವಾಹನ ಚಾಲಕರಿಗೆ ಹಾಗೂ ಪಾದಚಾರಿಗಳಿಗೆ ತೀವ್ರ ಸಂಕಷ್ಟ,

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
error: Content is protected !!