26.1 C
ಪುತ್ತೂರು, ಬೆಳ್ತಂಗಡಿ
September 11, 2026
ಸಮಸ್ಯೆ

ಗುರುವಾಯನ ಕೆರೆ ಮಳೆಯ ಆರ್ಭಟ ಚರಂಡಿ ಮುಚ್ಚಿದ ಪರಿಣಾಮ ರಸ್ತೆಯಲ್ಲಿ ಹರಿದ ನೀರು ವಾಹನ ಸವಾರರ ಪರದಾಟ

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲಿ ಹರಿದು ಬಂಟರ ಭವನ‌ದ ಹತ್ತಿರ ನೀರು ನಿಂತು ನದಿಯಂತಾಗಿದೆ. ಜೈನ್ ಪೇಟೆಯ ಕೆಲವು ಮನೆಗಳು ಜಲಾವೃತಗೊಂಡಿದೆ ಹಾಗೂ ಮಸೀದಿ ಬಳಿ ಕುಸಿತವಾದ ಘಟನೆ ಸಂಭವಿಸಿದೆ.

ಇಂದು ಸಂಜೆ ಸುರಿದ ಭಾರಿ ಮಳೆಗೆ ಗುರುವಾಯನಕೆರೆ ಪೇಟೆಯ ಎಲ್ಲಾ ನೀರು ಬಂಟರ ಭವನದ ಹತ್ತಿರ ರಸ್ತೆಯಲ್ಲಿ ಶೇಖರಣೆಯಾಗಿ ನದಿಯಂತಾಗಿದೆ. ಪರಿಣಾಮ‌ ವಾಹನ ಸವಾರರು ಹೋಗಲಾಗದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಅತ್ತ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಈ ಸಮಸ್ಯೆ ಎದುರಾಗಿದೆ ಎಂದು ವಾಹನ ಸವಾರರು ಹಿಡಿಶಾಪ ಹಾಕುತ್ತಲೇ ಕಷ್ಟದಿಂದ ಸಾಗುತ್ತಿದ್ದಾರೆ.

Related posts

ಮಚ್ಚಿನ ಪೈಯೊಟ್ಟುನಲ್ಲಿ ಜೋಪಡಿಯಲ್ಲಿ ಬಡ ಕುಟುಂಬ: ಸೋರುವ ಸೂರಿನಡಿ ತಾಯಿ, ಮಗಳ ಸಂಕಷ್ಟದ ಜೀವನ

Suddi Udaya

ಕಾಪಿನಡ್ಕ: ಧಾರಕಾರವಾಗಿ ಸುರಿದ ಮಳೆಯಿಂದ ಮನೆಯಂಗಳಕ್ಕೆ ನುಗ್ಗಿದ ನೀರು

Suddi Udaya

ರೆಖ್ಯದಲ್ಲಿ ಕಾಡಾನೆ ದಾಳಿ: ಇಡ್ಮಾಲು ನಿವಾಸಿ ಬಾಲಕೃಷ್ಣ ಗೌಡ ಬಲಿ

Suddi Udaya

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಚಾರ್ಮಾಡಿ ಘಾಟಿ: ಮರ ಧಾರಾಶಾಹಿ-ಸಂಚಾರ ಸ್ಥಗಿತ

Suddi Udaya
error: Content is protected !!