25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸೇತುವೆಯಿಲ್ಲದೆ ಶಿಶಿಲ- ಒಟ್ಲ ಭಾಗದ ಜನರಿಗೆ ಸಂಕಷ್ಟ: ಸೇತುವೆ ನಿರ್ಮಾಣಕ್ಕೆ ಒಟ್ಲ ಭಾಗದ ಜನರ ಒತ್ತಾಯ

ಶಿಶಿಲ: ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಒಟ್ಲ ಶಿಶಿಲ ರಸ್ತೆ ಸಂಪರ್ಕ ಕಡಿತಗೊಂಡಿದ್ದು ಒಟ್ಲ ಭಾಗದ ಜನರು ಶಿಶಿಲಕ್ಕೆ ಬರಲು ಈ ದಾರಿಯನ್ನು ಅವಲಂಬಿಸಿದ್ದು ಸೇತುವೆ ನಿರ್ಮಾಣಕ್ಕೆ ಒತ್ತಾಯಿಸಿದ್ದಾರೆ.

ಮೊನ್ನೆಯಿಂದ ಸುರಿಯುವ ಮಳೆಗೆ ಒಟ್ಲ ಪರಿಸರದ ಜನರು ಹೊರಗೆ ಬಾರದ ಸ್ಥಿಯಲ್ಲಿದ್ದಾರೆ. ಸೇತುವೆಯಿಲ್ಲದೆ ಒಟ್ಲ ಭಾಗದ ಜನರು ಪರದಾಡುವಂತೆ ಆಗಿದೆ. ಇಲ್ಲಿಯ ಸಮಸ್ಯೆ ಬಗ್ಗೆ ಜನಪ್ರತಿನಿಧಿಗಳು ಗಮನಹರಿಸಿ ಸೇತುವೆ ನಿರ್ಮಿಸಿ ಕೊಡಬೇಕೆಂದು ದಿವಾಕರ್ ಒಟ್ಲ ಒತ್ತಾಯಿಸಿದ್ದಾರೆ.

Related posts

ಜೂ.8: ಉಜಿರೆಯಲ್ಲಿ ಭಜಕೆರೆ ಗೊಬ್ಬು, ಭಜಕ ಸಮ್ಮಿಲನ-ಪ್ರತಿಭಾ ಪುರಸ್ಕಾರ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಇನ್ಸೆಕ್ಟ‌ರ್ ಆಗಿ ಬಸಲಿಂಗಯ್ಯ ಜಿ. ಸುಬ್ರಪುರಮಠ್ ನೇಮಕ

Suddi Udaya

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ವಿಧಾನಪರಿಷತ್ ಸದಸ್ಯ ಐವನ್ ಡಿಸೋಜ ರವರಿಗೆ ಅಭಿನಂದನೆ ಕೋರಿ ಬ್ಯಾನರ್ ಅಳವಡಿಕೆ: ಬ್ಯಾನರ್ ನ್ನು ತೆರವುಗೊಳಿಸಿದ ಪಟ್ಟಣ ಪಂಚಾಯತ್ ಸಿಬ್ಬಂದಿಗಳು

Suddi Udaya

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya
error: Content is protected !!