September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಶಾಸಕ ಹರೀಶ್ ಪೂಂಜ ಭಾಗಿ

ಬೆಳ್ತಂಗಡಿ: ರಾಜ್ಯ ಬಿಜೆಪಿ ವತಿಯಿಂದ ರಾಜ್ಯದ ಮುಖ್ಯಮಂತ್ರಿ ಹಾಗೂ ಸರ್ಕಾರದ ಭ್ರಷ್ಟಾಚಾರ ವಿರುದ್ಧ ನಡೆಯಲಿರುವ ಮೈಸೂರ್ ಚಲೋ ಪಾದಯಾತ್ರೆಯ ಪೂರ್ವಭಾವಿಯಾಗಿ ಬೆಂಗಳೂರು ಭಾರತೀಯ ಜನತಾ ಪಾರ್ಟಿ ಕಚೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ರಾಜ್ಯ ಯುವಮೋರ್ಚಾ ಘಟಕದ ವತಿಯಿಂದ ನಡೆದ ಪೂರ್ವಭಾವಿ ಸಮಾಲೋಚನಾ ಸಭೆಯಲ್ಲಿ ಯುವ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು.

Related posts

ಉಜಿರೆ ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಕೊಕ್ಕಡ ಶಾಖೆಯು ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ನೆಟ್ ಬಾಲ್: ಎಸ್.ಡಿ.ಎಂ. ಅನುದಾನಿತ ಸೆಕೆಂಡರಿ ಶಾಲೆ ಬಾಲಕರ ತಂಡ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ರವರಿಗೆ ‘ಆಯುಷ್ ರತ್ನ ಪ್ರಶಸ್ತಿ’ ಪುರಸ್ಕಾರ

Suddi Udaya

ಕಲ್ಮಂಜ : ಶ್ರೀ ಬದಿನಡೆ ಕ್ಷೇತ್ರದಲ್ಲಿ ವೀರ ಯೋಧರ ರಕ್ಷಣೆಗಾಗಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya

ನಡ ಆಯುಷ್ಮಾನ್ ಆರೋಗ್ಯ ಸೇವಾ ಕೇಂದ್ರಕ್ಕೆ ಚಯರ್ ಕೊಡುಗೆ

Suddi Udaya

ಗುರುವಾಯನಕೆರೆ: ಮಗುವಿನೊಂದಿಗೆ ತಾಯಿ ನಾಪತ್ತೆ

Suddi Udaya
error: Content is protected !!