30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

ಕೊಕ್ಕಡ: ಕೆಲ ದಿನಗಳಿಂದ ಸುರಿದ ವಿಪರೀತ ಜಡಿ ಮಳೆಗೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹಿಂಬದಿ ಎಲ್ಯಣ್ಣ ಗೌಡರವರ ಹಳೆಯ 7 ಫೀಟ್ ಅಗಲದ ಕಲ್ಲು ಕಟ್ಟಿ ರಿಂಗ್ ಅಳವಡಿಸಿದ ಬಾವಿಯೊಂದು ಕುಸಿದ ಘಟನೆ ಜು.30ರಂದು ನಡೆದಿದೆ.

ಕುಸಿದ ಪರಿಣಾಮ ಪಂಪು ಬಾವಿಯೊಳಗೆ ಬಿದ್ದಿದ್ದು ಸುಮಾರು ರೂ.50 ಸಾವಿರದಷ್ಟು ನಷ್ಟ ಉಂಟಾಗಿದೆ.

ಘಟನಾ ಸ್ಥಳಕ್ಕೆ ಕೊಕ್ಕಡ ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಸದಸ್ಯ ಪುರುಷೋತ್ತಮ ಭೇಟಿ ನೀಡಿ ಪರಿಶೀಲಿಸಿದರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಅಭ್ಯರ್ಥಿಗಳ ಅವಿರೋಧ ಆಯ್ಕೆ

Suddi Udaya

ವೇಣೂರು : ಟೈಲರ್ ಸಂಜೀವ ಪಾಣೂರು ಹೃದಯಾಘಾತದಿಂದ ನಿಧನ

Suddi Udaya

ಜಮಲಾಬಾದ್ ಇದ್ಗದಲ್ಲಿ ಸಂಭ್ರಮದ ಈದ್ ಆಚರಣೆ

Suddi Udaya

ಕಕ್ಕಿಂಜೆ : ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಸಹಭಾಗಿತ್ವ; ಮೇ 30: ಕುತ್ಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya
error: Content is protected !!