ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

ಕೊಕ್ಕಡ: ಕೆಲ ದಿನಗಳಿಂದ ಸುರಿದ ವಿಪರೀತ ಜಡಿ ಮಳೆಗೆ ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ಹಿಂಬದಿ ಎಲ್ಯಣ್ಣ ಗೌಡರವರ ಹಳೆಯ 7 ಫೀಟ್ ಅಗಲದ ಕಲ್ಲು ಕಟ್ಟಿ ರಿಂಗ್ ಅಳವಡಿಸಿದ ಬಾವಿಯೊಂದು ಕುಸಿದ ಘಟನೆ ಜು.30ರಂದು ನಡೆದಿದೆ.

ಕುಸಿದ ಪರಿಣಾಮ ಪಂಪು ಬಾವಿಯೊಳಗೆ ಬಿದ್ದಿದ್ದು ಸುಮಾರು ರೂ.50 ಸಾವಿರದಷ್ಟು ನಷ್ಟ ಉಂಟಾಗಿದೆ.

ಘಟನಾ ಸ್ಥಳಕ್ಕೆ ಕೊಕ್ಕಡ ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪಂಚಾಯತ್ ಸದಸ್ಯ ಪುರುಷೋತ್ತಮ ಭೇಟಿ ನೀಡಿ ಪರಿಶೀಲಿಸಿದರು.

Related posts

ಜ.25: ಧರ್ಮಸ್ಥಳದಲ್ಲಿ ಶ್ರೀ ಶಿವಶಕ್ತಿ ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಕೊಕ್ಕಡ: ಬಲಿಪಗುಡ್ಡೆ ಶ್ರೀಮತಿ ಸುಶೀಲ ಅವರ ಮನೆಯ ಮೇಲ್ಛಾವಣಿ ಸಂಪೂರ್ಣ ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ: ಶೀಘ್ರವಾಗಿ ಮನೆಯವರನ್ನು ಸ್ಥಳಾಂತರಿಸುವಂತೆ ಸೂಚನೆ

Suddi Udaya

ಜು.11: ಉಜಿರೆಯಲ್ಲಿ ಹೆಗ್ಡೆ ಮೆಡಿಕಲ್ಸ್ ಶುಭಾರಂಭ

Suddi Udaya

ಕಳಿಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ್ ಶೆಟ್ಟಿ ಆಯ್ಕೆ

Suddi Udaya

ನಡ ಗ್ರಾಮ ಪಂಚಾಯಿತಿಯ ಮಕ್ಕಳ ವಿಶೇಷ ಗ್ರಾಮ ಸಭೆ

Suddi Udaya
error: Content is protected !!