July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಲವಂತಿಗೆ ಗ್ರಾ.ಪಂ. ನ ಪ್ರಥಮ ಸುತ್ತಿನ ಗ್ರಾಮ ಸಭೆ

ಮಲವಂತಿಗೆ: ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಜು.31ರಂದು ಗ್ರಾ.ಪಂ. ಅಧ್ಯಕ್ಷ ಪ್ರಕಾಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಪಶು ಸಂಗೋಪನೆ ಇಲಾಖೆ ಸಹಾಯಕ ನಿರ್ದೇಶಕ ಡಾ. ರವಿಕುಮಾರ್ ಎಂ. ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿ, ಪಶು ಸಂಗೋಪನೆ ಇಲಾಖೆ ಯೋಜನೆಗಳ ಮಾಹಿತಿಯನ್ನು ನೀಡಿದರು.

ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಕಾಶ್ ಕುಮಾರ್ ಮಾತನಾಡಿ ಗ್ರಾಮ ಸಭೆಯಲ್ಲಿ ಆರೋಗ್ಯಕರವಾದ ಚರ್ಚೆಗಳು ನಡೆದಿದೆ. ಮುಂದೆ ಗ್ರಾಮದ ಅಭಿವೃದ್ಧಿಗೆ ಗ್ರಾಮಸ್ಥರ ಸಹಾಯವನ್ನು ಕೇಳಿದರು.

ಸಭೆಯಲ್ಲಿ ಉಪಾಧ್ಯಕ್ಷೆ ಶ್ರೀಮತಿ ರೋಹಿಣಿ, ಸದಸ್ಯರಾದ ಕೆ.ಎಂ. ಮಹಮ್ಮದ್, ಡಿ. ದಿನೇಶ್ ಗೌಡ, ಸುಂದರ ಪೂಜಾರಿ, ಶ್ರೀಮತಿ ಅರುಣ, ಶ್ರೀಮತಿ ಪವಿತ್ರ, ಶ್ರೀಮತಿ ಅನಿತಾ ಕೆ, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮಸ್ಥರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ರಶ್ಮಿ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಯುಟ್ಯೂಬರ್ ಸಮೀರ್ ಎಂ.ಡಿಗೆ ಮಂಗಳೂರಿನ ನ್ಯಾಯಾಲಯದಿಂದ ನಿರೀಕ್ಷಣಾ ಜಾಮೀನು

Suddi Udaya

ಮದ್ದಡ್ಕ ತೋಟಗಾರಿಕೆ ಇಲಾಖೆಯ ಆವರಣ ಗೋಡೆ ಕುಸಿತ

Suddi Udaya

ಎಲ್‌.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಿಂದ ತಣ್ಣೀರುಬಾವಿ ಕಡಲತೀರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಧಮ೯ಸ್ಥಳ ಶವ ಹೂತಿಟ್ಟ ಪ್ರಕರಣ ವಿಧಾನಸಭಾ ಕಲಾಪದಲ್ಲಿ ಕಾವೇರಿದ ಚರ್ಚೆ: ಸಿದ್ದರಾಮಯ್ಯ ವಿರುದ್ದ 28 ಕೊಲೆ ಆರೋಪಕ್ಕೆ ಸರಕಾರದ ವಿರುದ್ಧ ಮುಗಿಬಿದ್ದ ವಿಪಕ್ಷ: ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ಕಾನೂನು ಕ್ರಮಕ್ಕೆ ಗೃಹ ಸಚಿವರ ಸೂಚನೆ

Suddi Udaya

ಪುತ್ತಿಲ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya
error: Content is protected !!