ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಧರ್ಮಸ್ಥಳ: ಜು.30ರಂದು ವಿಪರೀತವಾಗಿ ಸುರಿದ ಮಳೆಯಿಂದಾಗಿ ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬೃಹತ್ ಮಾವಿನ ಮರ ಬಿದ್ದ ಬಗ್ಗೆ ವರದಿಯಾಗಿದೆ.

ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ಧರ್ಮಸ್ಥಳ ಘಟಕದ ಸ್ವಯಂಸೇವಕರು ಮರವನ್ನು ತೆರವು ಗೊಳಿಸಿ ಮನೆಯ ಸಿಮೆಂಟ್ ಶೀಟ್ ಸರಿಪಡಿಸಿ ಕೊಟ್ಟರು.

Related posts

ಬಂದಾರು: ಕುಂಟಾಲಪಳಿಕೆ ಪ್ರದೇಶದ ನೆಲ್ಲಿಗೇರುನಲ್ಲಿ ಒಂಟಿ ಸಲಗ ದಾಳಿ: ಭತ್ತದ ಕೃಷಿಗೆ ಹಾನಿ

Suddi Udaya

ಧರ್ಮಸ್ಥಳದ ಯುವಕರು ನಟಿಸಿರುವ “ತೀರ್ಪು” ಚಿತ್ರದ ಮುಹೂರ್ತ

Suddi Udaya

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಸಂಸತ್ತು ಉದ್ಘಾಟನೆ

Suddi Udaya

ರೋಟರಿ ಕ್ಲಬ್ ಬೆಳ್ತಂಗಡಿಯಲ್ಲಿ ಸಂಭ್ರಮದ ಓಣಂ ಹಾಗೂ ರಕ್ಷಾ ಬಂಧನ ಆಚರಣೆ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!