23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬಿದ್ದ ಮರ: ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

ಧರ್ಮಸ್ಥಳ: ಜು.30ರಂದು ವಿಪರೀತವಾಗಿ ಸುರಿದ ಮಳೆಯಿಂದಾಗಿ ಮುಂಡ್ರುಪಾಡಿ ವಸಂತಿರವರ ಮನೆಯ ಮೇಲೆ ಬೃಹತ್ ಮಾವಿನ ಮರ ಬಿದ್ದ ಬಗ್ಗೆ ವರದಿಯಾಗಿದೆ.

ಧರ್ಮಸ್ಥಳ ಘಟಕದ ಶೌರ್ಯ ವಿಪತ್ತು ನಿರ್ವಹಣಾ ಧರ್ಮಸ್ಥಳ ಘಟಕದ ಸ್ವಯಂಸೇವಕರು ಮರವನ್ನು ತೆರವು ಗೊಳಿಸಿ ಮನೆಯ ಸಿಮೆಂಟ್ ಶೀಟ್ ಸರಿಪಡಿಸಿ ಕೊಟ್ಟರು.

Related posts

ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಮಾಲಕ ಮೋಹನ್ ಕುಮಾರ್ ಕಚೇರಿಗೆ ಕ್ಯಾ. ಬ್ರಿಜೇಶ್ ಚೌಟ ಭೇಟಿ:

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 6ನೇ ವಷ೯ದ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ಕೋಟಕ್ ಲೈಫ್ ಕಚೇರಿಯಲ್ಲಿ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ‍ರವರಿಗೆ ಸನ್ಮಾನ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Suddi Udaya

ಸಿರಿ ಸಂಸ್ಥೆಯಲ್ಲಿ ವಿಜಯವಾಣಿ ವಿಜಯೋತ್ಸವ ಕೂಪನ್ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಒಂದೇ ದಿನ 4300ರಷ್ಟು ಅವಲಕ್ಕಿ ಪಂಚಕಜ್ಜಾಯದ ಸೇವೆ

Suddi Udaya
error: Content is protected !!