25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು: ಶ್ರೀ ಭಾರತೀ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

ಉರುವಾಲು: ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ, ಸಾಮಾಜಿಕ ಅರಣ್ಯ ಇಲಾಖೆ ಬೆಳ್ತಂಗಡಿ ವಲಯ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಣಿಯೂರು ವಿಭಾಗ, ಶ್ರೀ ಭಾರತೀ ವಿದ್ಯಾಸಂಸ್ಥೆ ಉರುವಾಲು, ಹಾಗು ಉರುವಾಲು ಹಾಲು ಉತ್ಪಾದಕರ ಸಹಕಾರ ಸಂಘ ಉರುವಾಲು ಇದರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಜು. 30 ರಂದು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಉಪ್ಪಿನಂಗಡಿ ವಲಯ ಅರಣ್ಯಾಧಿಕಾರಿ ಜಯಪ್ರಕಾಶ್ ನೆರವೇರಿಸಿದರು. ಸಭೆಯ ಅಧ್ಯಕ್ಷತೆಯನ್ನು ಎಂ ಈಶ್ವರ ಭಟ್ ಮಾಯಿಲ್ತೋಡಿ (ದಿಗ್ದರ್ಶಕರು SBVS) ವಹಿಸಿದರು. ಕಾರ್ಯಕ್ರಮದ ನಂತರ ಸಸಿ ನೆಡುವ ಮೂಲಕ ವನಮಹೋತ್ಸವ ಆಚರಿಸಿ ಎಲ್ಲರಿಗೂ ಸಸಿ ವಿತರಿಸಿದರು.

Related posts

ಹರೀಶ್ ಪೂಂಜ ಗೆಲುವು: ಬೆಳಾಲಿನಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ಅಲಂಕೃತಗೊಂಡ ನಾರಾವಿ ಸಖಿ ಮತದಾನ ಕೇಂದ್ರದಲ್ಲಿ ಮತದಾರರು ಸರತಿ ಸಾಲಿನಲ್ಲಿ ನಿಂತು ಮತ ಚಲಾವಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಥಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಧರ್ಮಸ್ಥಳದಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ “ನೆನಪುಗಳ ನೇವರಿಕೆ” ಪುಸ್ತಕ ಬಿಡುಗಡೆ

Suddi Udaya

ಪಟ್ರಮೆ ಕಲ್ಲರಿಗೆ ನಿವಾಸಿ ಸದಾಶಿವ ದಾಸ್ ನಿಧನ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!