25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿರ್ಲಾಲು ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ಬೆಳ್ತಂಗಡಿ ವಕೀಲ ಮುರಳಿ ಬಿ. ದಂಪತಿಯಿಂದ ಉಚಿತ ಪುಸ್ತಕ ವಿತರಣೆ

ಶಿರ್ಲಾಲು: ಸರಕಾರಿ ಶಾಲೆಯಲ್ಲಿ ಓದಿ, ಸಮಾಜದಲ್ಲಿ ಉನ್ನತ ಸ್ಥಾನಗಳಿಸಿ, ಸದಾ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು, ಸರಕಾರಿ ಶಾಲೆಗಳನ್ನು ಉಳಿಸಿ ಬೆಳೆಸಬೇಕೆಂಬ ಸದುದ್ದೇಶದಿಂದ ಶ್ರಮಿಸುತ್ತಿರುವ ಬೆಳ್ತಂಗಡಿಯ ವಕೀಲ ಮುರಳಿ. ಬಿ ಹಾಗೂ ಪತ್ನಿ ಮನೋರಮಾ ದಂಪತಿ ವತಿಯಿಂದ ಶಿರ್ಲಾಲು ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸಿದ್ದಾರೆ.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಸದಸ್ಯರು ಉಪಸ್ಥಿತರಿದ್ದರು.

Related posts

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ:‌ ಬಂದಾರು ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಕಡಿರುದ್ಯಾವರ ಹೇಡ್ಯ ನಿವಾಸಿ ಎಸ್.ಪಿ ಮ್ಯಾಥ್ಯೂ ನಿಧನ

Suddi Udaya

ವಲಯ ಉಪಾಧ್ಯಕ್ಷರ ಮೊದಲ ಅಧಿಕೃತ ಭೇಟಿ: ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ

Suddi Udaya

ತ್ರೋಬಾಲ್ ಪಂದ್ಯಾಟ: ಪದ್ಮುಂಜ ಸ.ಪ.ಪೂ. ಕಾಲೇಜಿಗೆ ದ್ವಿತೀಯ ಸ್ಥಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಗುರಿಪಳ್ಳ ಹಾಗೂ ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿ ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಭಜನಾ ಮಂಡಳಿಯ ವಾರ್ಷಿಕೋತ್ಸವ ಹಾಗೂ ಒಕ್ಕೂಟದ ಪದಗ್ರಹಣ ಕಾರ್ಯಕ್ರಮ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನೀ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಸಂಭ್ರಮ: ಪ್ರತಿಭಾನ್ವಿತ ವಿದ್ಯಾರ್ಥಿ ಸಿಮಾಕ್ ತಂಙಳ್ ರಿಗೆ ಸನ್ಮಾನ

Suddi Udaya
error: Content is protected !!