September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಂಡಿಂಜೆ: ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಕಿರು ಸೇತುವೆ, ಸಂಪರ್ಕ ಸ್ಥಗಿತ

ಅಂಡಿಂಜೆ: ಕೊಕ್ರಾಡಿ, ಅತ್ರಿಜಾಲು ಮೂಲಕ ಕುತ್ಲೂರು ಸಂಪರ್ಕಿಸುವ ರಸ್ತೆ ಅತ್ರಿಜಾಲು ದೇವಸ್ಥಾನದ ಹತ್ತಿರದಲ್ಲಿ ಸಣ್ಣ ಸೇತುವೆ ಮಳೆಯ ಅಬ್ಬರಕ್ಕೆ ಕೊಚ್ಚಿ ಹೋದ ಘಟನೆ ಅಂಡಿಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದಿದೆ.

ಕಳೆದ ರಾತ್ರಿ ಭಾರಿ ಮಳೆಯಾದ ಪರಿಣಾಮ ನೀರಿನ ರಭಸಕ್ಕೆ ಸೇತುವೆ ಬಿದ್ದು ಕೊಚ್ಚಿ ಹೋಗಿದ್ದು ಸಂಪರ್ಕ ಕಡಿತಗೊಂಡಿದೆ ಎಂದು ಅಂಡಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷ ನಿತಿನ್ ಪೂಜಾರಿ ಮಾಹಿತಿ ನೀಡಿದ್ದಾರೆ‌.

ಘಟನಾ ಸ್ಥಳಕ್ಕೆ ಅಂಡಿಂಜೆ ಗ್ರಾ.ಪಂ ಅಧ್ಯಕ್ಷ ನಿತಿನ್ ಪೂಜಾರಿ, ಪಿಡಿಓ ರಾಘವೇಂದ್ರ ಪಾಟೀಲ್,ಸದಸ್ಯರಾದ ಜಯಂತಿ, ಶೋಭಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Related posts

ತುಂಬಿ ಹರಿಯುತ್ತಿರುವ ಶಿಶಿಲದ ಕಪಿಲ ನದಿ: ಕಿಂಡಿ ಅಣೆಕಟ್ಟಿನಲ್ಲಿ ನೀರಿನೊಂದಿಗೆ ತೇಲಿ ಬಂದ ಮರಗಳು: ಗ್ರಾಮಸ್ಥರಿಂದ ಮರ ತೆರವು

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ರಾಷ್ಟ್ರೀಯ ಗಣಿತ ದಿನಾಚರಣೆ ಮತ್ತು ಗಣಿತ ಲೋಕದ ಪ್ರದರ್ಶನ

Suddi Udaya

ವೇಣೂರು: ಬರ್ಕಜೆ ದೆತ್ತರ ನದಿಗೆ ಸ್ನಾನಕ್ಕೆ ತೆರಳಿದ ಮೂವರು ವಿದ್ಯಾರ್ಥಿಗಳು ನೀರುಪಾಲು

Suddi Udaya

ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯರಾಗಿ ಯೋಗೀಶ್ ಕುಮಾರ್ ನಡಕ್ಕರ

Suddi Udaya
error: Content is protected !!