25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಗತ್ಯ ಬಿದ್ದರೆ ಸಂತ್ರಸ್ಥರ ನೆರವಿಗೆ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ : ಸಮಾಜ ಸೇವಕ ಡಾ. ರವಿ ಕಕ್ಕೆಪದವು

ಕೇರಳದ ವಯನಾಡ್ ನಲ್ಲಿ ಹಿಂದೆಂದೂ ಕೇಳರಿಯದ ದುರ್ಘಟನೆ ಸಂಭವಿದ್ದು, ಅಗತ್ಯ ಬಿದ್ದರೆ ನಮ್ಮನ್ನು ಸಂಪರ್ಕಿಸಿದರೆ ನಮ್ಮ ತಂಡ ನೆರವಿಗಾಗಿ ವಯನಾಡ್ ಗೆ ತೆರಳಲು ಸಿದ್ಧರಿದ್ದೇವೆ ಎಂದು ಸಮಾಜ ಸೇವಕ ಡಾ. ರವಿ ಕಕ್ಕೆಪದವು ಸುದ್ದಿಗೆ ತಿಳಿಸಿದ್ದಾರೆ.

ಸುಬ್ರಹ್ಮಣ್ಯದಲ್ಲಿ ಈ ಹಿಂದೆ ನಡೆದ ಕೆಲವು ದುರಂತಗಳಲ್ಲಿ ಡಾ. ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ನ ಮೂಲಕ ಹಲವು ಯುವಕರು ನೆರವಿಗೆ ಧಾವಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

Related posts

ಅರಸಿನಮಕ್ಕಿ: ಶ್ರೀ ಕ್ಷೇತ್ರ ಧರ್ಮಸ್ಥಳದ  ವಾತ್ಸಲ್ಯ ಮನೆ ಹಸ್ತಾಂತರ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya

ಮುಂಡಾಜೆ ಸೀಟು-ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದು ಚಾಲಕ ಮೃತ್ಯು

Suddi Udaya

ಸುರ್ಯ ಸದಾಶಿವರುದ್ರ ದೇವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ರೂ. 2.00 ಕೋಟಿ ಅನುದಾನದಲ್ಲಿ ಬೆಳ್ತಂಗಡಿ ನಗರದ ಕೆ.ಇ.ಬಿ ರಸ್ತೆ- ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕಿಸುವ ರಸ್ತೆಯ ಅಗಲೀಕರಣ ಡಾಂಬರೀಕರಣ ಮತ್ತು ಒಳಚರಂಡಿ ನಿರ್ಮಾಣಕ್ಕೆ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಶಿಲಾನ್ಯಾಸ, ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಸುಲ್ಕೇರಿಮೊಗ್ರು: ದರ್ಖಾಸು ಐರಿನ್ ಡಿಸೋಜರವರ ಮನೆ ಹಿಂಬದಿ ಗುಡ್ಡ ಕುಸಿತ: ಗ್ರಾ.ಪಂ. ಅಧಿಕಾರಿಗಳ ಭೇಟಿ

Suddi Udaya
error: Content is protected !!