25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಉಜಿರೆ : ಸಿದ್ಧವನ ಗುರುಕುಲದಲ್ಲಿ “ಸುಧನ್ವ ಮೋಕ್ಷ” ಯಕ್ಷಗಾನ ಪ್ರದರ್ಶನ

Suddi Udaya

ನಾರಾವಿ-ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ ಸಂಚಾರಕ್ಕೆ ಸಚಿವ ಗುಂಡೂರಾವ್ ಚಾಲನೆ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಉತ್ತಮ ಯಂತ್ರೋಪಕರಣ ಖರೀದಿ ಪ್ರಶಸ್ತಿ

Suddi Udaya

ಹೊಸಂಗಡಿ ವಲಯದ ಒಕ್ಕೂಟದ ವತಿಯಿಂದ ಆರ್ಥಿಕ ಸಹಾಯಧನ

Suddi Udaya

ಗಡಿಪಾರು ವಿಷಯದಲ್ಲಿ ಷಡ್ಯಂತ್ರ ಎಂದು ಸುಳ್ಳು ಸುದ್ದಿಯನ್ನು ಯುಟ್ಯೂಬ್ ನಲ್ಲಿ ಪ್ರಸಾರ ಮಾಡಿದ ಜಯಂತ್ ಟಿ ವಿರುದ್ಧ ಪ್ರಕರಣ ದಾಖಲು

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya
error: Content is protected !!