25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ಬೆಳಾಲು ಶ್ರೀ ಧ. ಮಂ. ಪ್ರೌಢಶಾಲೆಯಲ್ಲಿ ಪೋಷಕರ ಸಮಾವೇಶ

Suddi Udaya

ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಸಾಮಾಜಿಕ ನ್ಯಾಯ ಸಂಸ್ಥೆಯ ಜಿಲ್ಲಾ ಅಧ್ಯಕ್ಷರಾಗಿ ತನುಷ್ ಎಂ. ಶೆಟ್ಟಿ ನೇಮಕ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ 2025ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya

ಉಜಿರೆ: ರೋವರ್ಸ್‌ ಮತ್ತು ರೇಂಜರ್ಸ್‌ ದಳದಿಂದ ಒಂದು ದಿನದ ಪುನಃಶ್ಚೇತನ ತರಬೇತಿ ಶಿಬಿರ

Suddi Udaya

ಬೆಳ್ತಂಗಡಿ ಟಿವಿಎಸ್ ಲೋಬೋ ಮೋಟಾರ್ಸ್ ನಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
error: Content is protected !!