23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯ

ಅಳದಂಗಡಿ ಗ್ರಾ.ಪಂ. ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ನಡಿಬೆಟ್ಟು ದೇವಸ್ಥಾನದ ಬಳಿ ಮತ್ತು ಹೊಕ್ಕಳ ಹಾಗೂ ಮಿತ್ತಹೊಕ್ಕಳ ರಸ್ತೆಯ ಮೇಲೆ ಬಿದ್ದ ಮಣ್ಣನ್ನು ಜೆಸಿಬಿ ಮೂಲಕ ತೆರವು ಕಾರ್ಯಚರಣೆ ನಡೆಸಲಾಯಿತು.


ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಪಂ. ಅಭಿವೃದ್ಧಿ ಅಧಿಕಾರಿ ಪೂರ್ಣಿಮ ಜೆ.ಪಿ., ಉಪಾದ್ಯಕ್ಷೆ ಶಾಲಿನಿ ಸದಸ್ಯರಾದ ರವಿ ಪೂಜಾರಿ ಕದಿರಾಜ, ಶಾಂತಿಕಿರಣ್, ಗ್ರಾಮಸ್ಥರಾದ ಆನಂದ ಅಡಿಬೆಟ್ಟು, ನಂದನ್, ಶಿವಾನಂದ ಪಲ್ಕೆ, ಮುತ್ತಯ್ಯ ಪಡುಬೈಲು, ಸಂಜೀವ ಕಾಡಂಗೆ, ನಾಣ್ಯಪ್ಪ ಕಾಡಂಗೆ, ಪುರಂದರ ಪಡುಬೈಲು, ಗಣೇಶ್ ಕಾಡಂಗೆ, ಚರಣ್, ಸುಂದರ ಪೂಜಾರಿ ನಡಿಬೆಟ್ಟು, ಹೆಚ್.ಎಲ್. ರಾವ್, ಸುದರ್ಶನ್, ಸುಶಾಂತ್ ಮಿತ್ತಹೊಕ್ಕಳ, ಗಿರಿಯಪ್ಪ ಮಿತ್ತಹೊಕ್ಕಳ, ಸದಾಶಿವ ಪೂಜಾರಿ ಮಿತ್ತಹೊಕ್ಕಳ, ಗೀತಾ ಅಮ್ಮಾಜಿ, ಸಂಕೇತ ಬಂಗೇರ, ಗ್ರಾಮ ಸಮಿತಿ ಅಶೋಧರ ನಲ್ಲೂರು, ಕಾರ್ಯದರ್ಶಿ ಪ್ರವೀಣ್ ಕೊಲ್ಲಂಗೆ ರಸ್ತೆಯ ಮಣ್ಣನ್ನು ತೆರವುಗೊಳಿಸಲು ಸಹಕರಿಸಿದರು.

Related posts

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಬೆಳ್ತಂಗಡಿ ಪ್ರಾ.ಕೃ.ಪ.ಸ. ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ನಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ನಿಗಮ್ ಜೈನ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ನಾಳೆ (ಮೇ 16): ಕಕ್ಕಿಂಜೆಯಲ್ಲಿ ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸ್ಥಳಾಂತರಿತ ಶಾಖೆಯ ಉದ್ಘಾಟನಾ ಸಮಾರಂಭ

Suddi Udaya

ವಾಣಿ ಪದವಿಪೂರ್ವ ಕಾಲೇಜಿನಲ್ಲಿ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಮಡಂತ್ಯಾರು: ಬಂಗೇರಕಟ್ಟ ಅಕ್ಷರ ಕರಾವಳಿ ಅಂಗನವಾಡಿ ಕೇಂದ್ರದ ಮಕ್ಕಳ ಬಾಲ ಮೇಳ ಕಾರ್ಯಕ್ರಮ

Suddi Udaya

ನೆರಿಯಾ ಗ್ರಾಮದಲ್ಲಿ “ಮಲೆಕುಡಿಯ ಬುಡಕಟ್ಟು ಕುಟುಂಬಗಳೊಂದಿಗೆ ಶೈಕ್ಷಣಿಕ ವಿನಿಮಯ”

Suddi Udaya
error: Content is protected !!