July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

ಕಡಿರುದ್ಯಾವರ: ವಿಪರೀತ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿನಿವಾಸಿ ಗುರ್ಬಿ ಎಂಬವರ ಮನೆ ಬಳಿ ಧರೆ ಜರಿದು ಬಿದ್ದು ಅವರ ಕೊಟ್ಟಿಗೆಯ ಆರು ಸಿಮೆಂಟು ಶೀಟುಗಳು ಹಾಗೂ ಸಿಮೆಂಟು ಕಂಬ ಹಾನಿಯಾದ ಘಟನೆ ನಡೆದಿದೆ.

ಅಪಾರ ಹಾನಿಯಾಗಿದ್ದು ಸುಮಾರು ಇಪ್ಪತ್ತೈದು ಸಾವಿರ ನಷ್ಟವುಂಟಾಗಬಹುದು ಎ೦ದು ಅಂದಾಜಿಸಲಾಗಿದೆ.

Related posts

ಮರಾಠಿ ಸಂಘದಿಂದ ತಿಮ್ಮಣಬೆಟ್ಟು ಸ.ಉ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರೆಯುವ ಪುಸ್ತಕ ವಿತರಣೆ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಲರವ-2025 ಕಾರ್ಯಕ್ರಮ ಉದ್ಘಾಟನೆ

Suddi Udaya

ಧರ್ಮಸ್ಥಳ ಮತದಾನ ಕೇಂದ್ರಕ್ಕೆ ದ.ಕ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಭೇಟಿ

Suddi Udaya

ಶಿಶಿಲ ಅಡ್ಡಹಳ್ಳ ಎಂಬಲ್ಲಿ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಗಾತ್ರದ ಮರ: ಶೌರ್ಯ ವಿಪತ್ತು ತಂಡದ ಸದಸ್ಯರಿಂದ ಮರ ತೆರವು

Suddi Udaya

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದಲ್ಲಿ ಸನ್ಯಾಸಿ ಹಾಗೂ ಗುಳಿಗ ದೈವದ ಆರೂಢ ಶಿಲಾನ್ಯಾಸ

Suddi Udaya

ಸಂಯುಕ್ತ ಜಮಾಅತ್ ಖಾಝಿ ಸ್ವೀಕಾರ ವಿಚಾರ- ಬೆಳ್ತಂಗಡಿ ಸಮುದಾಯ ಮುಖಂಡರಿಂದ ಸಮಾಲೋಚನಾ ಸಭೆ: ಕಾಜೂರು‌ ತಂಙಳ್ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವಂತೆ ಆಗ್ರಹ

Suddi Udaya
error: Content is protected !!