30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಡಿರುದ್ಯಾವರ: ಕೊಪ್ಪದ ಗಂಡಿಯಲ್ಲಿ ಧರೆ ಕುಸಿತ : ಅಪಾರ ನಷ್ಟ

ಕಡಿರುದ್ಯಾವರ: ವಿಪರೀತ ಮಳೆಯಿಂದಾಗಿ ಕಡಿರುದ್ಯಾವರ ಗ್ರಾಮದ ಕೊಪ್ಪದ ಗಂಡಿನಿವಾಸಿ ಗುರ್ಬಿ ಎಂಬವರ ಮನೆ ಬಳಿ ಧರೆ ಜರಿದು ಬಿದ್ದು ಅವರ ಕೊಟ್ಟಿಗೆಯ ಆರು ಸಿಮೆಂಟು ಶೀಟುಗಳು ಹಾಗೂ ಸಿಮೆಂಟು ಕಂಬ ಹಾನಿಯಾದ ಘಟನೆ ನಡೆದಿದೆ.

ಅಪಾರ ಹಾನಿಯಾಗಿದ್ದು ಸುಮಾರು ಇಪ್ಪತ್ತೈದು ಸಾವಿರ ನಷ್ಟವುಂಟಾಗಬಹುದು ಎ೦ದು ಅಂದಾಜಿಸಲಾಗಿದೆ.

Related posts

ಸೆ.28: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಚಂಡಿಕಾಯಾಗ-ಸತ್ಯದರ್ಶನ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯಕ್ಕೆ ನೂತನವಾಗಿ ಧರ್ಮಾಧ್ಯಕ್ಷರ ಪದವಿಗೆ ನೇಮಿಸಲ್ಪಟ್ಟಿರುವ ಅತೀ ವಂ| ಫಾ| ಜೇಮ್ಸ್‌ ಪಟ್ಟೇರಿಲ್ ಅವರನ್ನು ಬೆಳ್ತಂಗಡಿ ಧರ್ಮಪ್ರಾಂತ್ಯದಿಂದ ಸ್ವಾಗತ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣು ಯಕ್ಷಗಾನ ತಂಡದಿಂದ ಯಕ್ಷಗಾನ ಮಕ್ಕಳಿಗೆ ಸಮವಸ್ತ್ರ ವಿತರಣೆ

Suddi Udaya

ಉಜಿರೆ :ಝೆoಕಾರ ರಾಷ್ಟ್ರೀಯ ಶಿಕ್ಷಣ ಮತ್ತು ಸಾಂಸ್ಕೃತಿಕ ಫೆಸ್ಟ್ : ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ವಿದ್ಯಾರ್ಥಿ ವನಿಶ್ ಗೆ ಫೋಟೋಗ್ರಫಿ ಸ್ಪರ್ಧೆಯಲ್ಲಿ ಪ್ರಥಮ

Suddi Udaya
error: Content is protected !!