25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಕುಸಿತ

ಕೊಕ್ರಾಡಿ ಅತ್ರಿಜಾಲ್ ಕುತ್ಲೂರು ರಸ್ತೆಯ ಸೇತುವೆ ಜು.31 ರಂದು ಸುರಿದ ಧಾರಾಕಾರ ಮಳೆಗೆ ಕುಸಿದು ಹೋಗಿದ್ದು , ಸ್ಥಳಕ್ಕೆ ಜಯಂತ್ ಕೋಟ್ಯಾನ್ ಹಾಗೂ ಉದಯ ಹೆಗ್ಡೆ, ಮೋಹನ್ ಅಂಡಿಂಜೆ ಭೇಟಿ ನೀಡಿದರು.

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ತಮ್ಮ ಶಾಸಕ ನಿಧಿಯಿಂದ ಸದ್ಯಕ್ಕೆ ಜನರಿಗೆ ದಿನನಿತ್ಯ ಓಡಾಡಲು ಕಬ್ಬಿಣದ ಕಿರು ಸೇತುವೆಯನ್ನು ಶೀಘ್ರದಲ್ಲಿ ನಿರ್ಮಾಣ ಮಾಡಿಕೊಡುವುದಾಗಿ ಭರವಸೆ ನೀಡಿರುವ ಬಗ್ಗೆ ವರದಿಯಾಗಿದೆ.

Related posts

ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ

Suddi Udaya

ಬಳಂಜದಲ್ಲಿ ನಾವರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮರೋಡಿ ಗ್ರಾ.ಪಂ. ಮಾಜಿ ಸದಸ್ಯ ಗಂಗಯ್ಯ ಪೂಜಾರಿ ನಿಧನ

Suddi Udaya

ಪತ್ನಿ-ಮಗಳ ಮೇಲೆ ಪತಿಯಿಂದ ಮಾರಾಣಾಂತಿಕ ಹಲ್ಲೆ: ಇಬ್ಬರು ಆಸ್ಪತ್ರೆಗೆ ದಾಖಲು: ಪೊಲೀಸರ ತನಿಖೆ

Suddi Udaya

ಮೇಲಂತಬೆಟ್ಟು: ಅಕ್ರಮ ಕೋಳಿ ಅಂಕದ ಅಡ್ಡಕ್ಕೆ ಪೊಲೀಸರ ದಾಳಿ

Suddi Udaya

ಉಜಿರೆ : ಕುಸಿದು ಬಿದ್ದು ಅಪರಿಚಿತ ವ್ಯಕ್ತಿ ಸಾವು

Suddi Udaya
error: Content is protected !!