23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

ತೆಂಕಕಾರಂದೂರು: ಧಾರಕಾರ ಮಳೆಯಿಂದ ತೆಂಕಕಾರಂದೂರು ಗ್ರಾಮದ ಜನಾರ್ದನ ಆಚಾರ್ಯ ಇವರ ಮನೆಯ ಹಿಂಭಾಗದ ಗುಡ್ಡ ಕುಸಿತಗೊಂಡ ಘಟನೆ ನಡೆದಿದೆ.

ಗುಡ್ಡ ಕುಸಿದ ಪರಿಣಾಮ ಮನೆಯ ಗೋಡೆಗೆ ಹಾನಿಯಾಗಿದ್ದು ಮಳೆಯ ನೀರು ಮನೆಯ ಒಳಗೆ ನುಗ್ಗಿದ್ದೆ. ಅಪಾರ ಹಾನಿ ಸಂಭಂವಿಸಿದೆ.

Related posts

ಹಿಂದೂ ಸಂಗಮ ಆಯೋಜನಾ ಸಮಿತಿ ಬಳಂಜ ಮಂಡಲದಿಂದ “ಹಿಂದೂ ಸಂಗಮ” ಕಾರ್ಯಕ್ರಮ

Suddi Udaya

ಬೆಳಾಲು: ಸುರುಳಿ ನಿವಾಸಿ ಪದ್ಮಾವತಿ ನಿಧನ

Suddi Udaya

ಬಳಂಜ: 85 ವರ್ಷದ ಗಂಗಮ್ಮ ಹೆಗ್ಡೆಯವರಿಂದ ಮತದಾನ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ: ಶ್ರೀ ಧ ಮo ಆಂಗ್ಲ ಮಾಧ್ಯಮ (ರಾಜ್ಯ ಪಠ್ಯಕ್ರಮ) ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟ ಶ್ರೀ ಕೊಡಮಣಿತ್ತಾಯ ದೈವದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!