30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ನಡ: ಪುತ್ಯೆಯಲ್ಲಿ ಗುಡ್ಡ ಜರಿದು ಮನೆಗೆ ಹಾನಿ

ನಡ: ಭಾರಿ ಮಳೆಯಿಂದಾಗಿ ನಡ ಗ್ರಾಮದ ಸುರ್ಯ ಪುತ್ಯೆ ಎಂಬಲ್ಲಿಯ ಸೂರಜ್ ರವರ ಮನೆ ಪಕ್ಕದ ಗುಡ್ಡ ಜರಿದು ಮನೆಯ ಜಗಲಿ ಕುಸಿದ ಘಟನೆ ನಡೆದಿದೆ.

ಮನೆಯವರು ಸಂಬಂಧಿಕರಾದ ಸಂಜೀವ ಗೌಡ ಎಂಬುವವರ ಮನೆಗೆ ವಾಸ ಬದಲಾವಣೆ ಮಾಡಿರುವುದಾಗಿ ವರದಿಯಾಗಿದೆ.

Related posts

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya

ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ದಿಗ್ವಿಜಯ: ಬೆಳ್ತಂಗಡಿಯಲ್ಲಿ ಪಟಾಕಿ ಸಿಡಿಸಿ ವಿಜಯೋತ್ಸವ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದ ವಾರ್ಷಿಕ ಸಭೆ: ನೂತನ ಪಧಾದಿಕಾರಿಗಳ ಆಯ್ಕೆ

Suddi Udaya

ಸವಣಾಲು: ಮಹಾಬಲ ಭಂಡಾರಿ ನಿಧನ

Suddi Udaya

ಮಧ್ವ ಯಕ್ಷಕೂಟ ಮಡಂತ್ಯಾರು ವಲಯ ಸಮಿತಿ ಉದ್ಘಾಟನೆ: ಶ್ರೀ ಕೃಷ್ಣ ಸಂಧಾನ ಯಕ್ಷಗಾನ ತಾಳಮದ್ದಳೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya
error: Content is protected !!