25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ ದಾರಿ ಅನುಸರಿಸುವ ಅನಿವಾರ್ಯತೆ ಎದುರಾಗಿದೆ.

Related posts

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಲಾಯಿಲ: ವಿಘ್ನೇಶ್ವರ ಕಲಾ ಮಂದಿರದಲ್ಲಿ ರಾಮ ನಾಮ ತಾರಕ ಮಂತ್ರ ಹಾಗೂ 1,111 ಹಣತೆಗಳ ಪ್ರಜ್ವಲನೆ ಸಹಿತ ಶ್ರೀ ರಾಮ ದೇವರಿಗೆ ಮಹಾ ಮಂಗಳಾರತಿ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ಆರಾಧನಾ ಮಹೋತ್ಸವದಲ್ಲಿ ಎಸ್.ಡಿ.ಎಂ ಕಾಲೇಜಿನ‌ ಪ್ರಾಂಶುಪಾಲರಾದ ಡಾ. ಬಿ.ಎ ಕುಮಾರ ಹೆಗ್ಡೆ ದಂಪತಿಗೆ ಗೌರವಾರ್ಪಣೆ

Suddi Udaya

ಉಜಿರೆಯಲ್ಲಿ ಗಾಳಿ- ಮಳೆಗೆ ವಾಹನಗಳ ಮೇಲೆ ಬಿದ್ದ ಮರ, ಒರ್ವರಿಗೆ ಗಾಯ, ಸಂಚಾರ ಅಸ್ತವ್ಯಸ್ಥ

Suddi Udaya

ಹಾಡು ಹಗಲೇ ಗರ್ಡಾಡಿಯಲ್ಲಿ ಮನೆಗೆ ನುಗ್ಗಿದ ಕಳ್ಳರು: ಚಿನ್ನಾಭರಣ ಸಹಿತ ನಗದು ಕಳವು

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾ, ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ನೆರಿಯ ಬಾಂಜಾರುಮಲೆಯ ಅರಣ್ಯವಾಸಿ ಜನರೊಂದಿಗೆ ಶಕ್ತಿವಂದನಾ ಕಾರ್ಯಕ್ರಮ

Suddi Udaya
error: Content is protected !!