25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ ದಾರಿ ಅನುಸರಿಸುವ ಅನಿವಾರ್ಯತೆ ಎದುರಾಗಿದೆ.

Related posts

ಜು.6 : ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ

Suddi Udaya

ಕಡಿರುದ್ಯಾವರ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಶಿಬಾಜೆ: ಪಡಂತ್ತಾಜೆಯಲ್ಲಿ ಒಂಟಿ ಸಲಗ ದಾಳಿ: ಬಾಳೆಗಿಡ, ಅಡಿಕೆ ಗಿಡಗಳಿಗೆ ಹಾನಿ

Suddi Udaya

ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ

Suddi Udaya

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಜಿಲ್ಲಾಮಟ್ಟದ ಸಮಾಲೋಚನೆ ಸಭೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya
error: Content is protected !!