September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಲ್ಕೂರು ಕುದ್ರೋಟ್ಟು ಪರಿಸರದಲ್ಲಿ ಗುಡ್ಡ ಕುಸಿತ, ರಸ್ತೆ ಬಂದ್

ಬಳಂಜ: ಧಾರಕಾರವಾಗಿ ಸುರಿಯುತ್ತಿರುವ ಮಳೆಗೆ ಕುದ್ರೋಟ್ಟು ಎಂಬಲ್ಲಿ ಗುಡ್ಡ ಕುಸಿತವಾಗಿ ಅಳದಂಗಡಿ-ನಿಟ್ಟಡ್ಕ ರಸ್ತೆ ಸಂಚಾರಕ್ಕೆ ತೊಡಕಾಗಿದೆ.

ಭಾರಿ ಮಳೆಯಿಂದ ಗುಡ್ಡ ಕುಸಿದು ರಸ್ತೆಗೆ ಬಂದು ನಿಂತಿದೆ. ಪರಿಣಾಮ ಬೆಳಿಗ್ಗೆ ಹಾಲು ಕೊಂಡೋಗುವವರು,ಉದ್ಯೋಗಕ್ಜೆ ಹೋಗುವವರು ಬೇರೆ ದಾರಿ ಅನುಸರಿಸುವ ಅನಿವಾರ್ಯತೆ ಎದುರಾಗಿದೆ.

Related posts

ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ನಲ್ಲಿ ದ್ವಿತೀಯ ಸ್ಥಾನ

Suddi Udaya

ಉಜಿರೆ ಅಮೃತ್‌ ಸಿಲ್ಕ್ ನಲ್ಲಿ ಮನ್ಸೂನ್ (ಆಷಾಢ) ಸೇಲ್ಸ್: ಪ್ರತಿ ಖರೀದಿಯ ಮೇಲೆ ಶೇ.10 ರಿಂದ 50 ರಷ್ಟು ಡಿಸ್ಕೌಂಟ್

Suddi Udaya

ವೇಣೂರು ಪಚ್ಚೇರಿ ಬಳಿ ಚಿರತೆ ಹಾವಳಿ: ನಾಯಿಯನ್ನು ಹೊತ್ತೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ

Suddi Udaya

ಪಡಂಗಡಿ ಶಾಲೆಯ ಪಕ್ಕದಲ್ಲಿರುವ ಮರಕ್ಕೆ ಸಿಡಿಲು ಬಡಿತ,

Suddi Udaya

‘ಐಐಎಸ್ಇಆರ್ ಆಪ್ಟಿಟ್ಯೂಡ್ ಟೆಸ್ಟ್’ ಪರೀಕ್ಷೆ: ಗುರುವಾಯನಕೆರೆಯ ಎಕ್ಸೆಲ್ ಪದವಿಪೂರ್ವ ಕಾಲೇಜಿಗೆ ಅಭೂತಪೂರ್ವ ಯಶಸ್ಸು

Suddi Udaya
error: Content is protected !!