July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ.

ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ಬಾವಲಿಗುಂಡಿ, ಅಳದಂಗಡಿಗೆ ಹೋಗುವ ರಸ್ತೆ ಇದಾಗಿದ್ದು ದುರಸ್ಥಿಗೆ ಬಳಂಜ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ.

ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಹಾ ಮಳೆಗೆ ತಾಲೂಕಿನ ಹಲವಡೆ ರಸ್ತೆ, ಮನೆ, ಆಸ್ತಿ ಪಾಸ್ತಿಗೆ ಹಾನಿಯಾಗಿದೆ.

Related posts

ಬಳಂಜ ಗ್ರಾ.ಪಂ. ಸದಸ್ಯರ ಸಹಕಾರದಿಂದ ಕಾಪಿನಡ್ಕದಲ್ಲಿದ್ದ ಅಪಾಯಕಾರಿ ವಿದ್ಯುತ್ ಕಂಬ ಸರಿಪಡಿಸಿದ ಮೆಸ್ಕಾಂ ಇಲಾಖೆ, ಗ್ರಾಮಸ್ಥರಿಂದ ಶ್ಲಾಘನೆ

Suddi Udaya

ಅ.3-8: ಕೊಪ್ಪದಲ್ಲಿ 45ನೇ ಬೃಹತ್ ದಸರಾ ಯೋಗ ಕಾರ್ಯಕ್ರಮ, ಪೂರ್ವಭಾವಿ ಸಭೆ

Suddi Udaya

ಹಾದಿಬೀದಿಯಲ್ಲಿ ಭಿಕ್ಷೆ ಬೇಡಿ ಕಾಲ ಕಳೆಯುತ್ತಿದ್ದ ವಯೋವೃದ್ಧೆ: ಅನಾಥೆಯಾದ ಅಜ್ಜಿಗೆ ಆಸರೆಯಾದ ಹೋಟೆಲ್ ಮಾಲಕ ರಮೇಶ್ ಕೋಟ್ಯಾನ್

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಪಿಯುಸಿ ಫಲಿತಾಂಶ: ವಾಣಿ ಪ.ಪೂ ಕಾಲೇಜು ವಾಣಿಜ್ಯ ವಿಭಾಗಕ್ಕೆ ಮೂರು ರ‍್ಯಾಂಕ್

Suddi Udaya

ಧರ್ಮಸ್ಥಳ: ಸಾಮೂಹಿಕ ವಿವಾಹ ನೋಂದಾವಣಾ ಕಛೇರಿ ಉದ್ಘಾಟನೆ

Suddi Udaya
error: Content is protected !!