September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ.

ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ಬಾವಲಿಗುಂಡಿ, ಅಳದಂಗಡಿಗೆ ಹೋಗುವ ರಸ್ತೆ ಇದಾಗಿದ್ದು ದುರಸ್ಥಿಗೆ ಬಳಂಜ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ.

ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಹಾ ಮಳೆಗೆ ತಾಲೂಕಿನ ಹಲವಡೆ ರಸ್ತೆ, ಮನೆ, ಆಸ್ತಿ ಪಾಸ್ತಿಗೆ ಹಾನಿಯಾಗಿದೆ.

Related posts

ನಾರಾಯಣ ಅಭ್ಯಂಕರ್ ನಿಧನ

Suddi Udaya

ಪಾರೆಂಕಿ ಖಾಸಗಿ ವ್ಯಕ್ತಿಯಿಂದ ಸಾರ್ವಜನಿಕ ಕಾಲು ದಾರಿಗೆ ತಡೆಯಾಗಿದ್ದು, ತೆರವುಗೊಳಿಸಲು ಆಗ್ರಹ: ಸಾರ್ವಜನಿಕರು, ಕೃಷಿಕರ ಕುಂದುಕೊರತೆಗಳ ನಿವಾರಣೆಗೆ ಕನ್ನಡ ಸೇನೆ ಕರ್ನಾಟಕ ಹೋರಾಟ

Suddi Udaya

ವೇಣೂರು ಐಟಿಐಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಎಕ್ಸಲೆಂಟ್ ಮೂಡಬಿದ್ರೆ ಆಶ್ರಯದಲ್ಲಿ ಜಾಗೃತಿ ಅಭಿಯಾನ

Suddi Udaya

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ಶಾಸಕ ಹರೀಶ್ ಪೂಂಜರಿಂದ ಪಿಲಿಚಾಮುಂಡಿಕಲ್ಲು-ಶಕ್ತಿನಗರ ರಸ್ತೆ ಡಾಮರೀಕರಣಕ್ಕೆ ಶಿಲಾನ್ಯಾಸ: ಬದ್ಧತೆಯ ಜನಪ್ರತಿನಿಧಿನಗಳಿಂದ ಅಭಿವೃದ್ಧಿ ಸಾಧ್ಯ: ಹರೀಶ್ ಪೂಂಜ

Suddi Udaya
error: Content is protected !!