23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ- ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತ, ಸಂಚಾರ ಸ್ಥಗಿತ

ಬಳಂಜ-ಅಳದಂಗಡಿ ಸಂಪರ್ಕಿಸುವ ಬಾವಲಿಗುಂಡಿ ಬಳಿ ಗುಡ್ಡ ಕುಸಿತವಾಗಿ ಸಂಚಾರ ಸ್ಥಗಿತವಾದ ಘಟನೆ ನಡೆದಿದೆ.

ಸ್ಥಳೀಯರಾದ ದಿನೇಶ್ ಪೂಜಾರಿ‌ ಅಂತರ ಅವರು ಸುದ್ದಿ ಉದಯಕ್ಕೆ ಮಾಹಿತಿ ನೀಡಿದ್ದು ಬಳಂಜ, ಬಾವಲಿಗುಂಡಿ, ಅಳದಂಗಡಿಗೆ ಹೋಗುವ ರಸ್ತೆ ಇದಾಗಿದ್ದು ದುರಸ್ಥಿಗೆ ಬಳಂಜ ಗ್ರಾಮ ಪಂಚಾಯತ್ ಗೆ ಮಾಹಿತಿ ನೀಡಲಾಗಿದೆ.

ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಹಾ ಮಳೆಗೆ ತಾಲೂಕಿನ ಹಲವಡೆ ರಸ್ತೆ, ಮನೆ, ಆಸ್ತಿ ಪಾಸ್ತಿಗೆ ಹಾನಿಯಾಗಿದೆ.

Related posts

ನಾಳ ದೇವಸ್ಥಾನದಲ್ಲಿ ಮಾತೃ ಮಂಡಳಿ ರಚನೆ: ಅಧ್ಯಕ್ಷರಾಗಿ ಮಮತ ವಿ‌.ಆಳ್ವ, ಕಾರ್ಯದರ್ಶಿಯಾಗಿ ವಿನೋದ ಕೆ.ಆಯ್ಕೆ

Suddi Udaya

ವಿ.ಪ. ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ತಣ್ಣೀರುಪoತ, ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸoಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಹೊಸಂಗಡಿ: ಕಲ್ಯಾಣಿ ನಿಧನ

Suddi Udaya

ಮಡಂತ್ಯಾರು: ಬಸವನಗುಡಿ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ

Suddi Udaya

ಬಿಜೆಪಿ ಬೆಳ್ತಂಗಡಿ ಸದಸ್ಯತಾ ಅಭಿಯಾನ ಕಾರ್ಯಾಗಾರ

Suddi Udaya

ಬಜಿರೆ : ಹೊಸಪಟ್ಣ ನಿವಾಸಿ ಶ್ರೀಧರ ಪೂಜಾರಿ ನಿಧನ

Suddi Udaya
error: Content is protected !!