March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಪ.ಪಂ. ಅಧ್ಯಕ್ಷರಾದ ಜಯಾನಂದ ಗೌಡ, ಉಪಾಧ್ಯಕ್ಷರಾದ ಗೌರಿ ರವರಿಗೆ ಅಭಿನಂದನೆ

    Suddi Udaya

    ವೇಣೂರು: ನವೀಕೃತ ಭಜನಾ ಮಂದಿರದ ಲೋಕಾರ್ಪಣೆ ಮತ್ತು ಸಾಮೂಹಿಕ ಸತ್ಯನಾರಾಯಣ ಪೂಜೆ

    Suddi Udaya

    ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ

    Suddi Udaya

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಹಿಂದಿ ದಿನಾಚರಣೆ

    Suddi Udaya

    ಪೆರಿಂಜೆಯಲ್ಲಿ ಎನ್ನೆಸ್ಸೆಸ್ ವತಿಯಿಂದ ಅಮೃತ ಕಲಶ ಯಾತ್ರೆಯೊಂದಿಗೆ ಸ್ವಚ್ಛತಾ ಅಭಿಯಾನ

    Suddi Udaya

    ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

    Suddi Udaya
    error: Content is protected !!