July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ದ್ವಿತೀಯ ಪಿಯುಸಿ ಫಲಿತಾಂಶ: ಎಸ್‌ಡಿಎಂ ಪದವಿಪೂರ್ವ ಕಾಲೇಜಿಗೆ ಶೇ. 99.04% ಫಲಿತಾಂಶ

    Suddi Udaya

    ವೇಣೂರು: ಪೆರ್ಮುಡ ಸೂರ್ಯ-ಚಂದ್ರ ಜೋಡುಕರೆ ಕಂಬಳ ಕೂಟದ ಪೂರ್ವಭಾವಿ ಸಭೆ

    Suddi Udaya

    ನ್ಯಾಯವಾದಿಯಾಗಿ 25 ವರ್ಷ ಪೂರೈಸಿದ ಬಿ.ಕೆ. ಧನಂಜಯ ರಾವ್ ರವರಿಗೆ ಶಿಷ್ಯ ವೃಂದದಿಂದ ಸನ್ಮಾನ

    Suddi Udaya

    ಮುಂಡಾಜೆ: ನಿವೃತ್ತ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಓ ಎ ರವರಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ನೂತನ ಪ್ರಾಂಶುಪಾಲರಿಗೆ ಅಧಿಕಾರ ಹಸ್ತಾಂತರ

    Suddi Udaya

    ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

    Suddi Udaya

    ಸುಹಾಸ್ ಶೆಟ್ಟಿ ಮನೆಗೆ ಹೋಗಿ ಪೋಷಕರಿಗೆ ಸಾಂತ್ವನ ಹೇಳಿದ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ

    Suddi Udaya
    error: Content is protected !!