23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ಗುರಿಪಳ್ಳ: ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

    Suddi Udaya

    ಪಣಕಜೆಯಲ್ಲಿ ಟೋಲ್ ಗೇಟ್ ನಿರ್ಮಾಣ ವಿರುದ್ಧ ತಾಲೂಕಿನ ಜನತೆ ಒಗ್ಗಟ್ಟಾಗಿ ಹೋರಾಡಬೇಕು: ನವಾಝ್ ಕಟ್ಟೆ

    Suddi Udaya

    ಆ.17: ಮಡಂತ್ಯಾರು ಸಿಂಧೂರ ವೇದಿಕೆಯಲ್ಲಿ ಮೊಸರು ಕುಡಿಕೆ ಉತ್ಸವ ಸಂಭ್ರಮ

    Suddi Udaya

    ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

    Suddi Udaya

    ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

    Suddi Udaya

    ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

    Suddi Udaya
    error: Content is protected !!