September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಅಧಿಕಾರ ಸ್ವೀಕಾರ

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ಪ್ರಭಾರ ಮುಖ್ಯೋಪಾಧ್ಯಾಯರಾಗಿ ಜಯರಾಮ ಮಯ್ಯ ಕೊಕ್ರಾಡಿ ಇವರು ಅಧಿಕಾರ ಸ್ವೀಕರಿಸಿದ್ದಾರೆ.

ಜಯರಾಮ ಮಯ್ಯ ಕೊಕ್ರಾಡಿ ಸಾವ್ಯ ನಿವಾಸಿಯಾಗಿದ್ದು 2002 -03 ಗೌರವ ಶಿಕ್ಷಕರಾಗಿ ಸರಕಾರಿ ಪ್ರೌಢಶಾಲೆ, ಕೊಕ್ರಾಡಿ, 2003–೦8 ಎಸ್.ಡಿ.ಎಂ ಹೈಸ್ಕೂಲ್ ಬೆಳಾಲು ಇಲ್ಲಿ ಆಂಗ್ಲ ಭಾಷಾ ಸಹಾಯಕ ಮತ್ತು ಸಮಾಜ ವಿಜ್ಞಾನ ಬೋಧಕರಾಗಿ, . 2008 ರಲ್ಲಿ ಆರು ತಿಂಗಳ ಕಾಲ ಎಸ್.ಡಿಎಂ ಸೆಕೆಂಡರಿ ಶಾಲೆ, ಉಜಿರೆ ಸೇವೆ, 2008 ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳ ಇಲ್ಲಿಗೆ ವರ್ಗಾವಣೆ ಮತ್ತು ಸತತ ಹದಿನಾರು ವರ್ಷಗಳಿಂದ ಆಂಗ್ಲ ಭಾಷಾ ಶಿಕ್ಷಕನಿಗೆ ಸೇವೆ ಸಲ್ಲಿಸಿದ್ದಾರೆ.

    Related posts

    ಶಿಶಿಲ: ಕೃಷಿಕ ಆನಂದ ಕೆದಿಲ್ಲಾಯ ನಿಧನ

    Suddi Udaya

    ಬಾಲ್ ಬ್ಯಾಡ್ಮಿಂಟನ್ ಕ್ರೀಡಾಕೂಟ: ಮಚ್ಚಿನ ಸರಕಾರಿ ಪ್ರೌಢಶಾಲೆ ಪ್ರಥಮ ಸ್ಥಾನ

    Suddi Udaya

    ಭಾರೀ ಗಾಳಿ ಮಳೆ: ಪಡಂಗಡಿ ವ್ಯಾಪ್ತಿಯಲ್ಲಿ ಮನೆ ಮೇಲೆ ಹಾಗೂ ರಸ್ತೆಗೆ ಬಿದ್ದ ಮರ : ಅಪಾರ ಹಾನಿ

    Suddi Udaya

    ಶಾಸಕ ಹರೀಶ್ ಪೂಂಜರ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮಂಜ ಸರಕಾರಿ ಹಿ.ಪ್ರಾ. ಶಾಲೆಯ ಆಟದ ಮೈದಾನ

    Suddi Udaya

    ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕಾಮಿಡಿ ಸಿನಿಮಾ ‘ಹೌದ್ದೋ ಹುಲಿಯ’ ನಟ ಡಾ. ಶಿವರಾಜ್ ಕುಮಾರ್ ರಿಂದ ಟೈಟಲ್ ಅನಾವರಣ

    Suddi Udaya

    ಬಳಂಜ ಶಾಲೆಯ ನಿವೃತ್ತ ಶಿಕ್ಷಕಿ ಶ್ರೀಮತಿ ರೆನಿಲ್ಡಾ ಜೋಯ್ಸ್ ಮಥಾಯಸ್ ರವರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಗೌರವಾರ್ಪಣೆ

    Suddi Udaya
    error: Content is protected !!