25.7 C
ಪುತ್ತೂರು, ಬೆಳ್ತಂಗಡಿ
March 7, 2026
ಸಮಸ್ಯೆ

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

ಬೆಳ್ತಂಗಡಿ :ಹಲವು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಪ್ರದೇಶಗಳಾದ ಸೋಣಂದೂರು ಗ್ರಾಮದ ಅರ್ಕಜೆ, ಓಡಿಲ್ನಾಳ ಗ್ರಾಮದ ಬಟ್ಟೆಮಾರ್, ಪಡಂಗಡಿ, ಸವಣಾಲು ಗ್ರಾಮದ ಬಾಡಡ್ಕ, ಲಾಯಿಲ ಗ್ರಾಮದ ಕತ್ಪಾಜೆ, ಕುತ್ಲೂರು ಗ್ರಾಮದ ಅತ್ರಿಜಾಲು, ಮರೋಡಿ ಗ್ರಾಮದ ದೇರಾಜೆಬೆಟ್ಟ ಹಾಗೂ ಮೇಲಂತಬೆಟ್ಟುವಿನ ಹಲವು ಕಡೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ, ಜಯಾನಂದ ಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕಂದಾಯ ಇಲಾಖಾ ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.

Related posts

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ : ರಸ್ತೆಯಲ್ಲಿ ಧೂಳೋ ಧೂಳ್ ಪ್ರಯಾಣಿಕರಿಗೆ ಸಂಕಟ

Suddi Udaya

ಬಂಗಾಡಿ ಪರಿಸರದಲ್ಲಿ ನೆಟ್‌ವರ್ಕ್ ಸಮಸ್ಯೆ: ಬ್ಯಾಂಕ್ ವ್ಯವಹಾರಕ್ಕಾಗಿ ಗ್ರಾಹಕರ ಪರದಾಟ

Suddi Udaya

ಮಳೆ ಹಾನಿಗೊಳಗಾದ ನೆರಿಯ, ಚಿಬಿದ್ರೆ ಗ್ರಾಮಗಳಿಗೆ ಶಾಸಕ ಹರೀಶ್ ಪೂಂಜ ಭೇಟಿ: ಪರಿಹಾರಕ್ಕಾಗಿ ಸರಕಾರಕ್ಕೆ ಒತ್ತಾಯಿಸುವ ಭರವಸೆ

Suddi Udaya

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

Suddi Udaya
error: Content is protected !!