July 23, 2026
ಸಮಸ್ಯೆ

ಬೆಳ್ತಂಗಡಿ ತಾಲೂಕಿನಲ್ಲಿ ಸುರಿದ ಧಾರಾಕಾರ ಮಳೆಗೆ ಹಾನಿಗೊಳಗಾದ ಪ್ರದೇಶಕ್ಕೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳ ಭೇಟಿ

ಬೆಳ್ತಂಗಡಿ :ಹಲವು ದಿನಗಳಿಂದ ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಕಾರ ಮಳೆಯಿಂದಾಗಿ ಹಾನಿಗೊಳಗಾಗಿದ್ದ ಪ್ರದೇಶಗಳಾದ ಸೋಣಂದೂರು ಗ್ರಾಮದ ಅರ್ಕಜೆ, ಓಡಿಲ್ನಾಳ ಗ್ರಾಮದ ಬಟ್ಟೆಮಾರ್, ಪಡಂಗಡಿ, ಸವಣಾಲು ಗ್ರಾಮದ ಬಾಡಡ್ಕ, ಲಾಯಿಲ ಗ್ರಾಮದ ಕತ್ಪಾಜೆ, ಕುತ್ಲೂರು ಗ್ರಾಮದ ಅತ್ರಿಜಾಲು, ಮರೋಡಿ ಗ್ರಾಮದ ದೇರಾಜೆಬೆಟ್ಟ ಹಾಗೂ ಮೇಲಂತಬೆಟ್ಟುವಿನ ಹಲವು ಕಡೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ವತಿಯಿಂದ ಭೇಟಿ ನೀಡಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ಎಂ. ಪಾರೆಂಕಿ, ಜಯಾನಂದ ಗೌಡ, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ, ಕಂದಾಯ ಇಲಾಖಾ ಅಧಿಕಾರಿಗಳು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಜೊತೆಗಿದ್ದರು.

Related posts

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya

ಹೆದ್ದಾರಿ ಬದಿಯಲ್ಲೇ ಬೆಳ್ತಂಗಡಿ ವಾರದ ಸಂತೆ: ಹೆಚ್ಚಿದ ಟ್ರಾಫಿಕ್ ಜಾಮ್-ಪ್ರತಿ ದಿನ ಸಂಕಷ್ಟಕ್ಕೆ ಸಿಲುಕಿದ ವಾಹನ ಚಾಲಕರು, ಪ್ರಯಾಣಿಕರ ಗೋಳು

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾದ ಅಭಿನಂದನ್ ಹರೀಶ್ ಕುಮಾರ್ ಅವರು ಕರಂಬಾರು ಗ್ರಾಮದಲ್ಲಿ ವಿಪರೀತ ಮಳೆಗೆ ಹಾನಿಗೊಂಡ ಮನೆಗಳಿಗೆ ಭೇಟಿ

Suddi Udaya

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಚೇತರಿಸಿಕೊಳ್ಳುತ್ತಿರುವ ಹೂವಿನ ವ್ಯಾಪಾರಿ ಶಿವರಾಮ್: ಕೆಇಬಿ ಭಾಸ್ಕರ್ ಗುರುಸ್ವಾಮಿ ಇವರ ನೇತೃತ್ವದಲ್ಲಿ ಸಂಗ್ರಹಿಸಿದ ರೂ. 53,011 ವೈದ್ಯಕೀಯ ನೆರವು ಹಸ್ತಾಂತರ

Suddi Udaya

ಕೊಕ್ಕಡ ಬೆಳೆ ವಿಮೆ ಸಮಸ್ಯೆ – ಟಾಟಾ ಎಐಜಿ ಉತ್ತರ

Suddi Udaya

ಮದ್ದಡ್ಕ ಬಸ್ ನಿಲ್ದಾಣದ ಬದಿಯ ಚರಂಡಿಯಲ್ಲಿ ಕೊಳಚೆ ನೀರು ಶೇಖರಣೆ: ಸಂಬಂಧಪಟ್ಟವರು ಕೂಡಲೇ ಗಮನಹರಿಸುವಂತೆ ಸಾರ್ವಜನಿಕರ ಒತ್ತಾಯ

Suddi Udaya
error: Content is protected !!