July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಭೀಕರ ಮಳೆಗೆ ರೆಖ್ಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಕುಸಿತ: ಗರ್ಭಗುಡಿ , ಸುತ್ತು ಪೌಳಿಗೆ ಹಾನಿ

ರೆಖ್ಯ : ಭಾರೀ ಮಳೆಯಿಂದಾಗಿ ಪ್ರಕೃತಿ ವಿಕೋಪಗಳು ನಡೆಯುತ್ತಲ್ಲೇ ಇದ್ದು ರೆಖ್ಯ ಗ್ರಾಮದ ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಹಿಂಬದಿಯ ಗುಡ್ಡ ಜರಿದು ದೇವಸ್ಥಾನ ಗರ್ಭಗುಡಿ ಹಾಗೂ ಸುತ್ತು ಪೌಳಿಗೆ ಹಾನಿಯಾದ ಘಟನೆ ಜು.31ರಂದು ರಾತ್ರಿ ನಡೆದಿದೆ.

3 ವರ್ಷದ ಹಿಂದೆ ಬ್ರಹ್ಮಕಲಶೋತ್ಸವ ವಿಜೃಂಭಣೆಯಿಂದ ಜರುಗಿತು. ಗುಡ್ಡ ಜರಿದ ಪರಿಣಾಮ ಗುಡ್ಡದಲ್ಲಿದ್ದ ರಬ್ಬರು ಮರಗಳು ಮಣ್ಣಿನೊಂದಿಗೆ ಬಂದು ದೇವಸ್ಥಾನದ ಹತ್ತಿರ ಬಂದು ಬಿದ್ದಿದ್ದೆ ಹಾಗೂ ತಡೆಗೋಡೆಗೂ ಹಾನಿಯುಂಟಾಗಿದೆ.

ಈ ಬಗ್ಗೆ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಅರಸಿನಮಕ್ಕಿ ಗ್ರಾ.ಪಂ. ಮಾಜಿ ಅಧ್ಯಕ್ಷ ನವೀನ್ ಕೆ., ರವರು ತಹಶೀಲ್ದಾರ್ ಗೆ ಮಾಹಿತಿ ನೀಡಿದ್ದಾರೆ.

Related posts

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ: ತರಗತಿ ಕೊಠಡಿ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ದೇವನಗುಲ್‌ ಚಾರ್ಮಾಡಿ ಅಡ್ಡ ರಸ್ತೆಗೆ ಗೇಟ್‌ – ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

Suddi Udaya

ಶಾಸಕ ಹರೀಶ್ ಪೂಂಜ ಹಾಗೂ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ‘ದಸ್ಕತ್’ ತುಳು ಚಲನಚಿತ್ರದ ಪೋಸ್ಟರ್ ಬಿಡುಗಡೆ

Suddi Udaya

ಅಯೋಧ್ಯೆ ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಪಾರೆಂಕಿ ಶ್ರೀ ಮಹಿಷಮರ್ಧಿನಿ ದೇವಸ್ಥಾನದಲ್ಲಿ ರಾಮ ತಾರಕ ಮಂತ್ರ ಜಪಯಜ್ಞ ಹಾಗೂ ವಿಶೇಷ ಪೂಜೆ

Suddi Udaya

ಕಾಂಗ್ರೇಸ್‌ ಆಡಳಿತ ಸರಕಾರ ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ: ಬಿಜೆಪಿ ಸರಕಾರ ತಂದಿದ್ದ ಹಲವಾರು ರೈತ ಕಲ್ಯಾಣ ಯೋಜನೆಗಳನ್ನು ಕೈ ಬಿಟ್ಟಿರುವುದು ಖಂಡನೀಯ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya
error: Content is protected !!