September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಚ್ಚಿನ:ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

ಮಚ್ಚಿನ ಗ್ರಾಮದ ಕುಕ್ಕಿಲ ಮನೆ ಮಾಜಿ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಅರುಣಾ ಕುಮಾರಿ ಯವರ ಮನೆ ಬಳಿ ಮತ್ತು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚಂದಪ್ಪ ಕುಲಾಲ್ ರವರ ಮನೆಗೆ ತೀವ್ರ ಮಳೆಯಿಂದ ಗುಡ್ಡ ಬಿದ್ದು ಹಾನಿಯಾಗಿದ್ದು ಆ.1 ರಂದು ಸ್ಥಳಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಲಿ ಸದಸ್ಯರಾದ ಪ್ರಮೋದ್ ಕುಮಾರ್ ,ಮಾಜಿ ಸದಸ್ಯರಾದ ದಾಮೋದರ ಅಚಾರ್ಯ, ಪ್ರಮುಖರಾದ ಸತೀಶ್ ಕಾರಂದೂರು, ಸುದೀರ್ ಶೆಟ್ಟಿ ಕೊರಬೆಟ್ಟು, ಸದಾಶಿವ ಹೆಗ್ಡೆ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು .

Related posts

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಜಮೀಯ್ಯತುಲ್ ಫಲಾಹ್ ಘಟಕದ ಪದಗ್ರಹಣ ಸಮಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಉಜಿರೆ: ನೆನಪಿನ ಅಂಗಳ ಕಾರ್ಯಕ್ರಮದಲ್ಲಿ ಮನೋರಮ ಭಟ್ ರವರಿಗೆ ಸನ್ಮಾನ

Suddi Udaya
error: Content is protected !!