25.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಾಲಾ ಕಾಲೇಜು

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

ಕುವೆಟ್ಟು : ಸರಕಾರಿ ಉನ್ನತೀಕರಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಶಾಲೆಯಲ್ಲಿ ಸುಮಾರು ಎಂಟು ವರ್ಷಗಳಿಂದ ಟಿ ಜಿ ಟಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಶೆಟ್ಟಿ ಇವರು ಇದೀಗ ಪದೋನ್ನತಿ ಹೊಂದಿ ಬೆಳ್ತಂಗಡಿ ನಡ ಪದವಿಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ವರ್ಗಾವಣೆಗೊಂಡಿದ್ದಾರೆ ಅವರೀಗೆ ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ ಆ 1ರಂದು ನಡೆಯಿತು.


ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕರಾದ ಭಾಸ್ಕರ್, ಎಸ್ ಡಿ ಯಂ ಸಿ ಸದಸ್ಯರು ಹಾಗೂ ಆಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಗೇರುಕಟ್ಚೆ ಪರಪ್ಪು – ಕೊಯ್ಯೂರು ಕ್ರಾಸ್ ನಲ್ಲಿ ಚರಂಡಿಗೆ ಬಿದ್ದ ಆಟೋ ರಿಕ್ಷಾ

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya

ಕಳೆದ 25 ವರ್ಷಗಳಿಂದ ಸಹಕಾರಿ ರಂಗದಲ್ಲಿ ಅಗ್ರಮಾಣ್ಯ ಸೇವೆ ಸಲ್ಲಿಸುತ್ತಿರುವ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ ಕಾಶಿಪಟ್ಣರವರಿಗೆ ಈ ವರ್ಷದ ರಾಜ್ಯ “ಸಹಕಾರಿ ರತ್ನ” ಪ್ರಶಸ್ತಿ, ಬೆಂಗಳೂರಿನಲ್ಲಿ ನ. 14 ರಂದು ಮುಖ್ಯಮಂತ್ರಿಗಳಿಂದ ಪ್ರಶಸ್ತಿ ಪ್ರದಾನ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ-ಶ್ರೀಮತಿ ಸರೋಜ ಶೆಟ್ಟಿ ದಂಪತಿಯ 25ನೇ ವರ್ಷದ ವೈವಾಹಿಕ ಜೀವನದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ

Suddi Udaya

ಎಂ.ಡಿ.ಎಂ.ಎ. ಮಾದಕ ವಸ್ತು ಮಾರಾಟ: ಆರೋಪಿ ಕೊಕ್ಕಡ ನಿವಾಸಿ ಯಹ್ಯಾ ಬಂಧನ

Suddi Udaya

ಗುರುವಾಯನಕೆರೆ ಸಮೀಪ ಬದ್ಯಾರುವಿನಲ್ಲಿ ಕಾರು- ಬೈಕ್ ನಡುವೆ ಭೀಕರ ರಸ್ತೆ ಅಪಘಾತ, ಬೈಕ್ ಸವಾರ ಗಂಭೀರ

Suddi Udaya
error: Content is protected !!