23.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜು

ವರ್ಗಾವಣೆಗೊಂಡ ಶಿಕ್ಷಕ ಸುರೇಶ್ ಶೆಟ್ಟಿಯವರಿಗೆ ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ

ಕುವೆಟ್ಟು : ಸರಕಾರಿ ಉನ್ನತೀಕರಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಶಾಲೆಯಲ್ಲಿ ಸುಮಾರು ಎಂಟು ವರ್ಷಗಳಿಂದ ಟಿ ಜಿ ಟಿ ವಿಜ್ಞಾನ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ಶೆಟ್ಟಿ ಇವರು ಇದೀಗ ಪದೋನ್ನತಿ ಹೊಂದಿ ಬೆಳ್ತಂಗಡಿ ನಡ ಪದವಿಪೂರ್ವ ಕಾಲೇಜಿಗೆ (ಪ್ರೌಢಶಾಲಾ ವಿಭಾಗ) ವರ್ಗಾವಣೆಗೊಂಡಿದ್ದಾರೆ ಅವರೀಗೆ ಶಾಲಾ ವತಿಯಿಂದ ಬಿಳ್ಕೋಡುಗೆ ಸಮಾರಂಭ ಆ 1ರಂದು ನಡೆಯಿತು.


ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ, ಶಾಲಾ ಮುಖ್ಯ ಶಿಕ್ಷಕರಾದ ಭಾಸ್ಕರ್, ಎಸ್ ಡಿ ಯಂ ಸಿ ಸದಸ್ಯರು ಹಾಗೂ ಆಧ್ಯಾಪಕ ವೃಂದದವರು ಉಪಸ್ಥಿತರಿದ್ದರು.

Related posts

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ತೆಂಕಕಾರಂದೂರು: ವರ ಮಹಾಲಕ್ಷ್ಮಿ ಪೂಜಾ ಸಮಿತಿ ರಚನೆ, ಅಧ್ಯಕ್ಷರಾಗಿ ರೂಪಲತಾ ಆಯ್ಕೆ

Suddi Udaya

ಹೆಚ್.ಎಸ್.ಆರ್.ಪಿ ನಂಬರ್ ಪ್ಲೇಟ್ ಅಳವಡಿಕೆಗೆ 3 ತಿಂಗಳ ಅವಧಿ ವಿಸ್ತರಣೆ

Suddi Udaya

ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಟಾನ ಪ್ರಾಯೋಜಿತ ಕೌಶಲ್ಯ ಅಭಿವೃದ್ಧಿ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಮಲೆಬೆಟ್ಟು ಗ್ರಾಮ ಒನ್ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿ ತೇಜೋವಧೆ: ಮಾಜಿ ಶಾಸಕ ಕೆ.ವಸಂತ ಬಂಗೇರ ಅಭಿಮಾನಿಗಳಿಂದ ಠಾಣೆಗೆ ದೂರು

Suddi Udaya
error: Content is protected !!