ಸುದ್ದಿ ಉದಯ ವರದಿ ಫಲಶ್ರುತಿ: ಗುರುವಾಯನಕೆರೆ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಇದೀಗ ನಗರ ಪಂಚಾಯತ್ ವತಿಯಿಂದ ಮೋರಿ ಅಳವಡಿಕೆ

Suddi Udaya

Updated on:

ಗುರುವಾಯನಕೆರೆ: ಮಳೆರಾಯನ ಆರ್ಭಟಕ್ಕೆ ರಾಷ್ಟ್ರೀಯ ಹೆದ್ದಾರಿ ಮೋರಿ ಸಂಪೂರ್ಣ ಮುಚ್ಚಿದ ಪರಿಣಾಮ ಗುರುವಾಯನಕೆರೆಯ ಮಳೆಯ ನೀರು ರಸ್ತೆಯಲ್ಲೇ ಹರಿದು ಬಂಟರ ಭವನಕ್ಕೆ ನುಗ್ಗಿ ಸಮಸ್ಯೆಗಳು ಉಂಟಾಗಿತ್ತು ಎಂದು ಈ ಬಗ್ಗೆ ಸುದ್ದಿ ಉದಯ ಆನ್ಲೈನ್ ವರದಿ ಮಾಡಲಾಗಿತ್ತು.

ಇದೀಗ ಬಂಟರ ಭವನದ ಬಳಿಯಿಂದ ಅರಫಾ ಸೆನಿಟರಿವರೆಗೆ ಇರುವ ತೋಡಿನ ವರೆಗೆ ಸಣ್ಣ ಮೋರಿಗಳನ್ನು ತೆಗೆದು ದೊಡ್ಡ ಮೋರಿಗಳನ್ನು ಅಳವಡಿಸುವ ಕೆಲಸವನ್ನು ನಗರ ಪಂಚಾಯತ್ ವತಿಯಿಂದ ನಡೆಸಲಾಗುತ್ತಿದೆ.

Leave a Comment

error: Content is protected !!