September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ಭಾರಿ ಮಳೆಗೆ ಗುಡ್ಡ ಕುಸಿತ

ಅಳದಂಗಡಿ: ಸುಲ್ಕೇರಿಮೊಗ್ರು ನಾಯಿಜೆ ಚಂದಯ್ಯ ಮಡಿವಾಳ ಮನೆಯ ಹತ್ತಿರ ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ಗುಡ್ಡ ಕುಸಿದಿದೆ. ಇದೀಗ ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ಭಜನಾ ಮಂಡಳಿಯ ಸದಸ್ಯರು ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸದಸ್ಯರು ತೆರವುಗೊಳಿಸಲು ಶ್ರಮಿಸುತಿದ್ದಾರೆ.

ಈ ಸಂದರ್ಭದಲ್ಲಿ ಅಳದಂಗಡಿ ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related posts

ಬಟ್ಲಡ್ಕ ಮದ್ರಸದಲ್ಲಿ ಪುಸ್ತಕ ವಿತರಣೆ ಕಾರ್ಯಕ್ರಮ

Suddi Udaya

ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ ಯಲ್ಲಿ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಹಿರಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ

Suddi Udaya

ಶಿರ್ಲಾಲು: ದರ್ಖಾಸು ಮನೆಯ ರಾಜು ಗೌಡ ಹೃದಯಾಘಾತದಿಂದ ನಿಧನ

Suddi Udaya

ಕಕ್ಕಿಂಜೆ: ಕರ್ನಾಟಕ ರಾಜ್ಯ ಟೈಲರ್ಸ್ ಅಸೋಸಿಯೇಷನ್ ವಲಯ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕೊಯ್ಯೂರು: ಪಾರೊಟ್ಟು ನಿವಾಸಿ ಹೊನ್ನಪ್ಪ ಗೌಡ ನಿಧನ

Suddi Udaya

ಶೇಷನಾಗ ಜೋಡುಕರೆ ಕಂಬಳದ ಸಮಾರಂಭದಲ್ಲಿ ಚಂದ್ರಕಾಂತ ನಿಡ್ಡಾಜೆ ರವರಿಗೆ ಸನ್ಮಾನ

Suddi Udaya
error: Content is protected !!