ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಅಳದಂಗಡಿ: ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪಂಜಲ ಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ದೊಡ್ಡ ದೊಡ್ಡ ಮರಗಳ ದಿಮ್ಮಿಗಳು ಸಿಕ್ಕಿಹಾಕಿಕೊಂಡಿದ್ದು, ಇದರಿಂದ ನೀರು ಸಮೀಪದ ತೋಟಗಳಿಗೆ ಆವರಿಸಿದೆ.


ಕೂಡಲೇ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಮರ ಮಟ್ಟುಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.

Leave a Comment

error: Content is protected !!