September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಲ್ಕೇರಿಮೊಗ್ರು : ಪಂಜಲಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ಸಿಕ್ಕಿಹಾಕಿಕೊಂಡ ಮರದ ದಿಮ್ಮಿ: ತೆರವುಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

ಅಳದಂಗಡಿ: ಭಾರಿ ಮಳೆಯಿಂದಾಗಿ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸುಲ್ಕೇರಿಮೊಗ್ರು ಗ್ರಾಮದ ಪಂಜಲ ಗುಡ್ಡೆ ಅಣೆಕಟ್ಟು ಮತ್ತು ಕೊಳಕೆಬೈಲು ಅಣೆಕಟ್ಟುಗಳಲ್ಲಿ ಅಡ್ಡಲಾಗಿ ದೊಡ್ಡ ದೊಡ್ಡ ಮರಗಳ ದಿಮ್ಮಿಗಳು ಸಿಕ್ಕಿಹಾಕಿಕೊಂಡಿದ್ದು, ಇದರಿಂದ ನೀರು ಸಮೀಪದ ತೋಟಗಳಿಗೆ ಆವರಿಸಿದೆ.


ಕೂಡಲೇ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಮರ ಮಟ್ಟುಗಳನ್ನು ತೆರವುಗೊಳಿಸುವಂತೆ ಗ್ರಾಮಸ್ಥರು ವಿನಂತಿಸಿದ್ದಾರೆ.

Related posts

ಎಲೆಚುಕ್ಕಿ ರೋಗದಿಂದ ರೈತರು ಹೈರಾಣಾಗಿದ್ದಾರೆ-ವಿಧಾನ ಪರಿಷತ್ ಕಲಾಪದಲ್ಲಿ ಧ್ವನಿ ಎತ್ತಿದ ಕಿಶೋರ್ ಕುಮಾರ್ ಬೊಟ್ಯಾಡಿ

Suddi Udaya

ಚಂದ್ರಯಾನ-3 ಯಶಸ್ವಿಯಾಗಿದ್ದಕ್ಕೆ ಶುಭ ಹಾರೈಸಿದ ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya

ಡಿ. 30: ಬಳಂಜ ಬೊಂಟ್ರೋಟ್ಟು ಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ವಾರ್ಷಿಕ ಪ್ರತಿಷ್ಠಾ ವರ್ಧಂತಿ

Suddi Udaya

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿ ಆಶ್ರಯದಲ್ಲಿ “ಮೊಸರು ಕುಡಿಕೆ ಉತ್ಸವ”ದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ವಿವೇಕಾನಂದ ವಿದ್ಯಾವರ್ಧಕ ಸಂಘದ ಮಹತ್ವಾಕಾಂಕ್ಷಿ ವಾರ್ಷಿಕ ಯೋಜನೆಗಳ ಗ್ರಾಮ ವಿಕಾಸಕ್ಕೆ ಆಯ್ಕೆಯಾದ ಮೊಗ್ರು ಗ್ರಾಮ

Suddi Udaya

ಎಸ್.ಐ.ಟಿ ತನಿಖೆಯ ತಡೆಯಾಜ್ಞೆ ತೆರವು ಮಾಡಿದ ಹೈಕೋರ್ಟ್

Suddi Udaya
error: Content is protected !!