22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಿತರಣೆ

Suddi Udaya

ಗುರುವಾಯನಕೆರೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ನಮ್ಮ ಮನೆ ಶಾಖೆಯ ವಾರ್ಷಿಕೋತ್ಸವ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಲಾಯಿಲ ಶಕ್ತಿಕೇಂದ್ರ ವತಿಯಿಂದ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿಗೆ ಅವಮಾನ, ಸಂವಿಧಾನದ ಮೇಲಿನ ದಾಳಿ: ಸಂತೋಷ್ ಕುಮಾರ್ ಲಾಯಿಲ ಖಂಡನೆ

Suddi Udaya

ಕೊಕ್ಕಡ: ಕೆಎಸ್ಆರ್‌ಟಿಸಿ ಬಸ್–ಕಾರು ಮುಖಾಮುಖಿ ಡಿಕ್ಕಿ: ಮಹಿಳೆಗೆ ಗಾಯ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya
error: Content is protected !!