September 6, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಶಿರ್ಲಾಲು ನಿವಾಸಿ ತಾರನಾಥ ಪೂಜಾರಿ ನಿಧನ

Suddi Udaya

ರಸ್ತೆ ಬದಿ ವಾಹನಕ್ಕಾಗಿ ತನ್ನ ತಾಯಿ ಜೊತೆ ಕಾಯುತ್ತಿದ್ದ ಪುಟ್ಟ ಬಾಲಕಿ ಸಾತ್ವಿಕಾ ದ್ವಿಚಕ್ರ ವಾಹನ ‌ ಡಿಕ್ಕಿ ಹೊಡೆದು ಗಾಯಗೊಂಡು ಆಸ್ಪತ್ರೆಗೆ

Suddi Udaya

ಎಸ್.ಡಿ.ಎಂ ಕಾಲೇಜು: ಟಾಟಾ ಬಿಗ್ ಬಾಸ್ಕೆಟ್ ನಿಂದ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆ

Suddi Udaya

ಮೇ 26: ಕಾಯರ್ತಡ್ಕ ನಂದಗೋಕುಲ ಗೋಶಾಲೆಯಲ್ಲಿ ಸಾಮೂಹಿಕ ಗೋಪೂಜೆ, ಗೋನಂದಾರತಿ, ದೀಪೋತ್ಸವ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಬೆಳ್ತಂಗಡಿ ತಾಲೂಕಿನ ಹಲವು ಕಡೆ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜಿಲ ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ, ಪೋಷಕರಿಂದ ಮಾದರಿ ಶಾಲಾ ಕೈತೋಟ ನಿರ್ಮಾಣ

Suddi Udaya
error: Content is protected !!