23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿ

ಸುಲ್ಕೇರಿಮೊಗ್ರು ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದುಗ್ರಾಂ.ಪಂ. ಆಡಳಿತ ಮಂಡಳಿ ಭೇಟಿ

ಸುಲ್ಕೇರಿಮೊಗ್ರು ಗ್ರಾಮದಲ್ಲಿ ಸಂಭವಿಸಿದ ಮಳೆಯಿಂದಾಗಿ ಹಾನಿಯಾದ ಪ್ರದೇಶಗಳಿಗೆ ಇಂದು ( ಆ. 1) ಪಂಚಾಯತ್ ಅಧ್ಯಕ್ಷರಾದ ಸರಸ್ವತಿನಾಯ್ಕ್ ಯವರು ಹಾಗೂ ಸದಸ್ಯರಾದ ಶಾಂತಿ ಕಿರಣ್ ಹಾಗೂ ಪಿ. ಡಿ. ಓ. ಪೂರ್ಣಿಮಾ. ಜೆ ಹಾಗೂ ಗ್ರಾಮ ಕರಣಿಕರೊಂದಿಗೆ ಸ್ಥಳಪರಿಶೀಲನೆ ನಡೆಸಲಾಯಿತು.

ಮಂಜುಳ ದೇವಪ್ಪಮೂಲ್ಯ ಮನೆಗೆ ನಾಯಿಜೆ ಚಂದಯ ಮಡಿವಾಳ ಮನೆಗೆ, ಮಹಿಷ ಮರ್ದಿನಿ ದೇವಸ್ಥಾನದ ರಸ್ತೆ, ಹೊಕ್ಕಳ ರಸ್ತೆ, ಪಡುಬೈಲು ರಸ್ತೆ, ಪಲ್ಕೆ ಕೊಚೋಟ್ಟು ರಸ್ತೆಯಲ್ಲಿ ಬಿದ್ದ ಮಣ್ಣುಗಳನ್ನು ತೆರವುಗೊಳಿಸಲಾಯಿತು. ಕೊಳಕೆ ಎಂಬಲ್ಲಿ ಆಣೆಕಟ್ಟದಲ್ಲಿ ಮರಗಳು ಸಿಕ್ಕಿಹಾಕಿಕೊಂಡಿದ್ದು ಅದನ್ನು ತೆರವುಗೊಳಿಸಲು ಸೂಕ್ತ ಕ್ರಮ ಕೈಗೊಳ್ಳಲಾಯಿತು. ಕಲ್ಪಿಲ ಎಂಬಲ್ಲಿ ಸುಲ್ಕೇರಿಮೊಗ್ರು ಗ್ರಾಮಕ್ಕೆ ಸಂಬಂಧಪಡುವ ಮನೆಗೆ ಬರೆ ಜರಿದು ಹಾನಿಯಾಗಿದನ್ನು ಪರಿಶೀಲನೆ ನಡೆಸಿದರು.

Related posts

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕ ಸ್ಥಾನದ ಉಪಚುನಾವಣೆಗೆ ಮಾಜಿ ಸೈನಿಕ ತಂಗಚ್ಚನ್ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ದಿನಾಚರಣೆ

Suddi Udaya

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 80ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ ಈ ಭಾರಿ ಹೆಚ್ಚು ಕ್ರೀಡಾಭಿಮಾನಿಗಳು ಸೇರುವ ನಿರೀಕ್ಷೆ, ವಿಜೇತ ತಂಡಗಳಿಗೆ ನಗದು ಹಾಗೂ ಟ್ರೋಪಿ,

Suddi Udaya

ಬಿಎಂಎಸ್ ರಿಕ್ಷಾ ಚಾಲಕ ಸಂಘದಿಂದ ಕ್ಷೇಮನಿಧಿ ಸಹಾಯ ಹಸ್ತಾಂತರ

Suddi Udaya

ನೆರಿಯ ಬಾಲಕ್ಕ ಶೆಟ್ಟಿ ನಿಧನ

Suddi Udaya

ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ಐವತ್ತು ವಿದ್ಯಾರ್ಥಿಗಳಿಗೆ ಸಂಸ್ಕೃತಭಾಷಾ ವಿದ್ಯಾರ್ಥಿವೇತನ

Suddi Udaya
error: Content is protected !!