July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೇವಾ ನಿವೃತಿ ಹೊಂದಿದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳರವರಿಗೆ ಧರ್ಮಸ್ಥಳ ಸಿಎ ಬ್ಯಾಂಕಿನಿಂದ ಬಿಳ್ಕೋಡುಗೆ

ಧರ್ಮಸ್ಥಳ: ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎನ್. ಸತೀಶ್ ಹೊಳ್ಳ ಜು.31ರಂದು ಸೇವಾ ನಿವೃತ್ತಿ ಹೊಂದಿದರು.

ಧರ್ಮಸ್ಥಳ ಸಿಎ ಬ್ಯಾಂಕಿನಲ್ಲಿ ಸುದೀರ್ಘ 42 ವರ್ಷಗಳ ಕಾಲ ಸೇವೆ ಸಲ್ಲಿಸಿ ಸೇವೆಯಿಂದ ನಿವೃತ್ತರಾದ ಸತೀಶ್ ಹೊಳ್ಳರವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷ ಪ್ರೀತಮ್ ಡಿ ಹಾಗೂ ನಿರ್ದೇಶಕರು, ಸಿಬ್ವಂದಿಗಳು ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್,ನಿರ್ದೇಶಕರಾದ ಶಾಂಭವಿ ರೈ,ಉಮಾನಾಥ,ಶೀನ,ಧನಲಕ್ಷ್ಮಿ ಜನಾರ್ಧನ, ಪ್ರಭಾಕರ ಗೌಡ ಬೊಳ್ಮ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ, ವಿಕ್ರಂ ಗೌಡ, ತಂಗಚ್ಚನ್ ಹಾಗೂ ನೌಕರ ವೃಂದದವರು, ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ ಕೆ.ಪಿ.ಎಸ್ ಸರಕಾರಿ ಪ.ಪೂ. ಕಾಲೇಜು ವಾರ್ಷಿಕೋತ್ಸವ

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಜೀವ ಬೆದರಿಕೆ ಆರೋಪ : ಕೆ.ಎನ್ ಗೌಡರಿಂದ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ತಾಲೂಕು 19 ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಬಿ. ಭುಜಬಲಿ ಧರ್ಮಸ್ಥಳ

Suddi Udaya

ಮಾಲಾಡಿ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ

Suddi Udaya

18 ಬಿಜೆಪಿ ಶಾಸಕರ ಅಮಾನತು ವಾಪಸ್ ಪಡೆಯುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ: ಶಾಸಕ ಹರೀಶ್ ಪೂಂಜ ಭಾಗಿ

Suddi Udaya
error: Content is protected !!