April 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೋಣಂದೂರು: ಕಿರು ಸೇತುವೆ ಕುಸಿತ : ಸಬರಬೈಲು-ಪಡಂಗಡಿ ಸಂಪರ್ಕ ರಸ್ತೆ ಸ್ಥಗಿತ

ಮಾಲಾಡಿ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ವಿಪರೀತ ಮಳೆಗೆ ಸೋಣಂದೂರು ಗ್ರಾಮದ ಮೊದಲೆ ಎಂಬಲ್ಲಿ ಕಿರು ಸೇತುವೆ ಕುಸಿತಗೊಂಡ ಘಟನೆ ನಡೆದಿದೆ.

ಈ ಪರಿಣಾಮ ಸಬರಬೈಲು ಪಡಂಗಡಿ ಸಂಪರ್ಕ ರಸ್ತೆಯು ಸ್ಥಗಿತಗೊಳಿಸಲಾಗಿದೆ.

Related posts

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ತೆಂಕಕಾರಂದೂರು: ತೆಂಗಿನ ಮರ ಬಿದ್ದು ಮನೆಗೆ ಹಾನಿ: ಪ್ರಾಣಾಪಾಯದಿಂದ ಪಾರು

Suddi Udaya

ವಿಶ್ವಕರ್ಮ ಸಮಾಜದ ಮಹಿಳಾ ರಾಜ್ಯಾಧ್ಯಕ್ಷೆ ವಸಂತ ಮುರುಳಿ ಆಚಾರ್ಯ ಧರ್ಮಸ್ಥಳಕ್ಕೆ ಭೇಟಿ

Suddi Udaya

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ